F&O : ಸೆನ್ಸೆಕ್ಸ್‌, ನಿಫ್ಟಿ ಕುಸಿತ,ಹೊಸ ತಳ ಮಟ್ಟಕ್ಕೆ ಕುಸಿದ ರೂಪಾಯಿ


Team Udayavani, Aug 30, 2018, 11:28 AM IST

sensex-building1-700.jpg

ಮುಂಬಯಿ : ಆಗಸ್ಟ್‌ ತಿಂಗಳ ವಾಯಿದೆ ವಹಿವಾಟು ಚುಕ್ತಾ ಮಾಡುವ ಇಂದಿನ ಗುರುವಾರದಂದು ವಹಿವಾಟುದಾರರು ಮತ್ತು ಹೂಡಿಕೆದಾರರು ಎಚ್ಚರಿಕೆಯ ನಡೆ ತೋರಿದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಗಳಿಸಿದ ಏರಿಕೆಯನ್ನು ಅನಂತರದಲ್ಲಿ ಬಿಟ್ಟು ಕೊಟ್ಟು 70 ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಏಶ್ಯನ್‌ ಶೇರುಪೇಟೆಗಳಲ್ಲಿ ಅಸ್ಥಿರತೆ ತೋರಿ ಬಂದಿರುವುದು, ವಿದೇಶೀ ಬಂಡವಾಳದ ಹೊರ ಹರಿವು ನಿರಂತರವಾಗಿರುವುದು ಮತ್ತು ಡಾಲರ್‌ ಎದುರು ರೂಪಾಯಿ ದೌರ್ಬಲ್ಯ ತೋರಿರುವುದೇ ಮುಂತಾಗಿ ಹಲವಾರು ಕಾರಣಗಳಿಂದ ಮುಂಬಯಿ ಶೇರು ಪೇಟೆ ಇಂದು ಹಿನ್ನಡೆಗೆ ಗುರಿಯಾಯಿತು. 

ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್‌ 46.30 ಅಂಕಗಳ ನಷ್ಟದೊಂದಿಗೆ 38,676.63 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 22.10 ಅಂಕಗಳ ನಷ್ಟದೊಂದಿಗೆ 11,669.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.

ರಿಲಯನ್ಸ್‌, ಎಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಶೇರುಗಳು ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳು : ಒಎನ್‌ಜಿಸಿ, ಟಾಟಾ ಸ್ಟೀಲ್‌, ಯುಪಿಎಲ್‌, ಭಾರ್ತಿ ಏರ್‌ಟೆಲ್‌, ಐಟಿಸಿ; ಟಾಪ್‌ ಲೂಸರ್‌ಗಳು : ಟೆಕ್‌ ಮಹೀಂದ್ರ, ಇಂಡಸ್‌ ಇಂಡ್‌, ಎಚ್‌ ಸಿ ಎಲ್‌ ಟೆಕ್‌, ಕೋಟಕ್‌ ಮಹೀಂದ್ರ, ಎಚ್‌ಪಿಸಿಎಲ್‌. 

ಡಾಲರ್‌ ಎದುರು ರೂಪಾಯಿ ಇಂದು 23 ಪೈಸೆಗಳ ನಷ್ಟಕ್ಕೆ ಗುರಿಯಾಗಿ ಸಾರ್ವಕಾಲಿಕ ಹೊಸ ತಳ ಮಟ್ಟದ ದಾಖಲೆಯ ರೂಪದಲ್ಲಿ 70.82 ರೂ. ಮಟ್ಟಕ್ಕೆ ಕುಸಿಯಿತು. 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.