ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

 ನಿಫ್ಟಿ ಸೂಚ್ಯಂಕವೂ 733 ಏರಿಕೆ ಕಂಡು ದಾಖಲೆ

Team Udayavani, Jun 4, 2024, 12:49 AM IST

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಮುಂಬಯಿ: ಸತತ 3ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟವೇ ಅಧಿಕಾರಕ್ಕೆ ಬರಲಿದೆ ಎಂಬ ಮತಗಟ್ಟೆ ಸಮೀಕ್ಷೆಗಳ ವರದಿಯು ಮುಂಬಯಿ ಷೇರುಪೇಟೆಯಲ್ಲಿ ಮಿಂಚಿನ ಸಂಚಲನಕ್ಕೆ ಕಾರಣವಾಗಿದೆ. ಚುನಾವಣೋತ್ತರ ಸಮೀಕ್ಷೆಗಳ ಪರಿಣಾಮ ಎಂಬಂತೆ ಸೋಮವಾರ ಬಿಎಸ್‌ಇ ಸೆನ್ಸೆಕ್ಸ್‌ ಮತ್ತು ನಿಫ್ಟಿ 3 ವರ್ಷಗಳ ದಾಖಲೆ ಏರಿಕೆಗೆ ಸಾಕ್ಷಿಯಾದವಲ್ಲದೆ, ಸಾರ್ವಕಾಲಿಕ ಏರಿಕೆಯೊಂದಿಗೆ ವಹಿವಾಟು ಅಂತ್ಯಗೊಳಿಸಿವೆ. ಇದರ ಪರಿಣಾಮವೆಂಬಂತೆ ಹೂಡಿಕೆದಾರರ ಸಂಪತ್ತು ಕೂಡ 13.78 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಳವಾಗಿದೆ.

ವಹಿವಾಟಿನ ಆರಂಭದಲ್ಲೇ ಜಿಗಿತ ಕಂಡ ಬಿಎಸ್‌ಇ ಸೆನ್ಸೆಕ್ಸ್‌ ದಿನಾಂತ್ಯಕ್ಕೆ ಶೇ. 3.39ರಷ್ಟು ಅಂದರೆ ಬರೋಬ್ಬರಿ 2,507.47 ಅಂಕಗಳ ಏರಿಕೆ ಕಂಡಿತಾದರೆ, ದಾಖಲೆಯ 76,468.78ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಒಂದು ಹಂತದಲ್ಲಿ ಬಿಎಸ್‌ಇ ಸೆನ್ಸೆಕ್ಸ್‌ 2,777 ಅಂಕಗಳ ವರೆಗೆ ಏರಿಕೆ ದಾಖಲಿಸಿತ್ತು. ಇನ್ನೊಂದೆಡೆ ನಿಫ್ಟಿ ಕೂಡ 733.20 ಅಂಕ ಹೆಚ್ಚಳವಾಗಿ, ದಿನಾಂತ್ಯಕ್ಕೆ 23,263.90ಕ್ಕೆ ತಲುಪಿತು. ಒಂದೇ ದಿನ ಬಿಎಸ್‌ಇ ಮತ್ತು ನಿಫ್ಟಿ ಇಷ್ಟೊಂದು ಜಿಗಿತ ಕಂಡಿದ್ದು 3 ವರ್ಷಗಳಲ್ಲೇ ಮೊದಲು. ಈ ಹಿಂದೆ 2001ರ ಫೆ. 1ರಂದು ಸೆನ್ಸೆಕ್ಸ್‌ ಮತ್ತು ನಿಫ್ಟಿ ಒಂದೇ ದಿನ ದೊಡ್ಡ ಮಟ್ಟದ ಏರಿಕೆ ಕಂಡಿದ್ದವು.

 

ಟಾಪ್ ನ್ಯೂಸ್

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ

Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ  ಏರಿಕೆ; ವಹಿವಾಟು ಅಂತ್ಯ

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ

Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್‌ನಲ್ಲಿ ರೋಡ್‌ ಶೋ

Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್‌ನಲ್ಲಿ ರೋಡ್‌ ಶೋ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.