Pan Card: ನಿಷ್ಕ್ರಿಯ ಪ್ಯಾನ್‌ ಸಕ್ರಿಯಗೊಳಿಸಲು ಹೀಗೆ ಮಾಡಿ


Team Udayavani, Jul 11, 2023, 8:00 AM IST

ನಿಷ್ಕ್ರಿಯ ಪ್ಯಾನ್‌ ಸಕ್ರಿಯಗೊಳಿಸಲು ಹೀಗೆ ಮಾಡಿ

ಆಧಾರ್‌ ಮತ್ತು ಪ್ಯಾನ್‌ ಕಾರ್ಡ್‌ ಅನ್ನು ಲಿಂಕ್‌ ಮಾಡುವ ಕೊನೆಯ ದಿನಾಂಕ ಜೂ.30ನ್ನು ತಪ್ಪಿಸಿಕೊಂಡಿದ್ದೀರಾ? ಅದನ್ನು ಮತ್ತೆ ಸಕ್ರಿಯಗೊಳಿಸುವ ಮಾರ್ಗಗಳೂ ಇವೆ. ಕೇಂದ್ರ ಸರಕಾರದ ವತಿಯಿಂದ ಲಿಂಕ್‌ ಮಾಡುವ ಅವಧಿಯನ್ನು ವಿಸ್ತರಿಸುವ ಅಥವಾ ಇನ್ನಿತರ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪ್ರಕಟಗೊಂಡಿಲ್ಲ. ಈ ಕೆಳಗಿನ ವಿಧಾನಗಳನ್ನು ಅನು ಸರಿಸುವ ಮೂಲಕ ಪ್ಯಾನ್‌ ಕಾರ್ಡ್‌ ಅನ್ನು ಸಕ್ರಿಯ ಗೊಳಿಸಬಹುದು.

ಪ್ಯಾನ್‌ ಸರಿಯಾಗಿ ಇದೆಯೋ
ಇಲ್ಲವೋ ನೋಡುವುದು ಹೇಗೆ?
1 ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ http://incometax.gov.in/iec/foportal/ ಭೇಟಿ ಕೊಡಿ.
2 ಅಲ್ಲಿ ಕ್ವಿಕ್‌ ಲಿಂಕ್‌ ವಿಭಾಗದಲ್ಲಿ “ವೆರಿಫೈ ಯುವರ್‌ ಪ್ಯಾನ್‌’ ಅನ್ನು ಕ್ಲಿಕ್‌ ಮಾಡಿ.
3 “ವೆರಿಫೈ ಯುವರ್‌ ಪ್ಯಾನ್‌’ ವಿಭಾಗದಲ್ಲಿ ಪ್ಯಾನ್‌ ಸಂಖ್ಯೆ, ಪೂರ್ಣ ಹೆಸರು, ಹುಟ್ಟಿದ ದಿನಾಂಕ ಮತ್ತು ಮೊಬೈಲ್‌ ನಂಬರ್‌ ನಮೂದಿಸಿ.
4 “ಕಂಟಿನ್ಯೂ’ ಅನ್ನು ಪ್ರಸ್‌ ಮಾಡಿ ವೆರಿಫಿಕೇಶನ್‌ ಪುಟಕ್ಕೆ ಮುಂದುವರಿಯಿರಿ.
5 ಮೊಬೈಲ್‌ಗೆ ಬಂದ ಆರು ಸಂಖ್ಯೆಯ ಒಟಿಪಿಯನ್ನು ನಮೂದಿಸಿ ದೃಢೀಕರಿಸಬೇಕು. ನಿಮ್ಮ ಮೊಬೈಲ್‌ಗೆ ಬಂದ ಒಟಿಪಿಯ ಮಾನ್ಯತೆಯ ಅವಧಿ 15 ನಿಮಿಷಗಳು ಮಾತ್ರ. ಮೂರು ಬಾರಿ ಸರಿಯಾದ ಪಾಸ್‌ವರ್ಡ್‌ ನಮೂದಿಸಿ ಲಾಗ್‌ ಇನ್‌ ಆಗಲು ಅವಕಾಶ ಇದೆ.
6 ದೃಢೀಕರಣ ಮಾಡಿದ್ದು ಯಶಸ್ವಿಯಾದರೆ ಸ್ಕ್ರೀನ್‌ ಮೇಲೆ ಮೂಡುತ್ತದೆ. “ಪ್ಯಾನ್‌ ಈಸ್‌ ಆ್ಯಕ್ಟಿವ್‌ ಆ್ಯಂಡ್‌ ದ ಡಿಟೈಲ್ಸ್‌ ಆರ್‌ ಆ್ಯಸ್‌ ಪರ್‌ ಯುವರ್‌ ಪ್ಯಾನ್‌’ ಎಂದು ಸಂದೇಶ ಬರುತ್ತದೆ.

ಸಕ್ರಿಯಗೊಳಿಸುವ ಕ್ರಮಗಳು ಹೀಗಿವೆ…
ಕೊನೆಯ ದಿನಾಂಕದ ಒಳಗಾಗಿ ಆಧಾರ್‌- ಪ್ಯಾನ್‌ ಲಿಂಕ್‌ ಮಾಡದೆ, ನಿಷ್ಕ್ರಿಯವಾಗಿರುವ ಪ್ಯಾನ್‌ ಅನ್ನು ಮತ್ತೆ ಆ್ಯಕ್ಟಿವೇಟ್‌ ಮಾಡಲು 1 ಸಾವಿರ ರೂ. ದಂಡ ಪಾವತಿ ಮಾಡಬೇಕು. ಒಂದು ತಿಂಗಳ ಅವಧಿಯಲ್ಲಿ ಆಧಾರ್‌-ಪ್ಯಾನ್‌ ಲಿಂಕ್‌ ಮಾಡದಿದ್ದರೆ ಯಾವ ವಿತ್ತೀಯ ವಹಿವಾಟು ನಡೆಸಲು ಸಾಧ್ಯವಿಲ್ಲ. ನಿಷ್ಕ್ರಿಯ ಪ್ಯಾನ್‌ ಅನ್ನು ಸಕ್ರಿಯಗೊಳಿಸಲು ಹೀಗೆ ಮಾಡಿ.
1 http://incometax.gov.in/iec/foportal/ ವೆಬ್‌ಸೈಟ್‌ಗೆ ಹೋಗ ಬೇಕು. ಅನಂತರ “e-Pay Tax” ಗೆ ತೆರಳಿ ಆಧಾರ್‌-ಪ್ಯಾನ್‌ ಲಿಂಕ್‌ಗೆ ಕೋರಿಕೆ ಸಲ್ಲಿಸಿ.
2 ಪ್ಯಾನ್‌ ನಂಬರ್‌ ನಮೂದಿಸಬೇಕು. ಚಲನ್‌ ನಂಬರ್‌ ಅನ್ನು ನಮೂದಿಸಬೇಕು.
3 ನಿಮಗೆ ಅನ್ವಯವಾಗುವ ರೀತಿದಂಡ ಪಾವತಿ ಮಾಡಿರುವುದನ್ನು ದೃಢೀಕರಿಸಿಕೊಳ್ಳಿ.
4 ಪಾವತಿ ವಿಧಾನಆಯ್ಕೆ ಮಾಡಿ.
5 ಪ್ಯಾನ್‌ ನಂಬರ್‌ ಮತ್ತು ಆದಾಯ ತೆರಿಗೆ ಮೌಲ್ಯಮಾಪನ ವರ್ಷ ಆಯ್ಕೆ ಮಾಡಿ, ವಿಳಾಸ ನಮೂದಿಸಿ.
6 ಅನಂತರ ಬರುವ ಕ್ಯಾಪc ಸಂಖ್ಯೆ ಯನ್ನು ನಮೂದಿಸಿ, ಪ್ರೊಸೀಡ್‌ ಅನ್ನು ಕ್ಲಿಕ್‌ ಮಾಡಿ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

sensex

Sensex 662, Nifty 218 ಅಂಕ ಕುಸಿತ: 2ನೇ ತ್ರೈಮಾಸಿಕ ಫ‌ಲಿತಾಂಶ ಪರಿಣಾಮ

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.