![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 10, 2021, 5:58 PM IST
ನವ ದೆಹಲಿ : ಆನ್ ಲೈನ್ ಮೂಲಕ ಆದಾಯ ತೆರಿಗೆ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸುವ ಹೊಸ ಪೋರ್ಟಲ್ ನಲ್ಲಿನ ಕೆಲವು ಸಮಸ್ಯೆಗಳಿ ಈ ವಾರಾತ್ಯದೊಳಗೆ ಸರಿಪಡಿಸಲಾಗುವುದು ಎಂದು ಐ ಟಿ ಕಂಪೆನಿಗಳಲ್ಲಿ ದೈತ್ಯ ಸಂಸ್ಥೆಯಾದ ಇನ್ಫೊಸಿಸ್ ತಿಳಿಸಿದೆ.
ಹೊಸ ಪೋರ್ಟಲ್ ನಲ್ಲಿನ ಕೆಲವು ಸಮಸ್ಯೆಗಳನ್ನು ಬಳಕೆದಾರರು ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಹೊಸ ವೆಬ್ ಸೈಟ್ ನಲ್ಲಿನ ಸಮಸ್ಯೆಗಳನ್ನು ಸರಿಪಡಿಸುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇನ್ಫೊಸಿಸ್ ಗೆ ಸೂಚನೆ ನೀಡಿದ್ದರು.
ಇದನ್ನೂ ಓದಿ : ಗೋವಾ : ಸಿಎಂ ಹಾಗೂ ಎಚ್ ಎಮ್ ನಡುವೆ ಯಾವ ಭಿನ್ನಾಭಿಪ್ರಾಯಗಳಿಲ್ಲ : ರವಿ
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಇನ್ಫೊಸಿಸ್,‘ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ನಮ್ಮ ತಂಡಗಳು ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದೆ.
ಐ.ಟಿ. ವಿವರಗಳನ್ನು ಪರಿಶೀಲಿಸಲು ತೆಗೆದುಕೊಳ್ಳುವ ಸಮಯವನ್ನು ಒಂದು ದಿನಕ್ಕೆ ಇಳಿಸಬೇಕು ಎಂಬ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ರೂಪಿಸುವ ಕೆಲಸವನ್ನು 2019ರಲ್ಲಿ ಇನ್ಫೊಸಿಸ್ ಗೆ ವಹಿಸಲಾಗಿತ್ತು. ಹೊಸ ಪೋರ್ಟಲ್ ನನ್ನು ಸೋಮವಾರ ಬಳಕೆಗೆ ಮುಕ್ತವಾಗಿಸಲಾಗಿತ್ತು.
ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ಇನ್ಫೊಸಿಸ್ ಅಧ್ಯಕ್ಷ ನಂದನ್ ನಿಲೇಕಣಿ, ವೆಬ್ ಸೈಟ್ ನಲ್ಲಿ ಮೊದಲ ದಿನ ನಾವು ಕೆಲವು ತಾಂತ್ರಿಕ ಸಮಸ್ಯೆಗಳನ್ನು ಗಮನಿಸಿದ್ದೇವೆ. ಸರಿ ಪಡಿಸುವ ಉದ್ದೇಶದಿಂದ ಸಂಸ್ತೆ ಕಾರ್ಯ ನಿರ್ವಹಿಸುತ್ತಿದೆ. ಈ ಸಮಸ್ಯೆಗಳ ಬಗ್ಗೆ ಇನ್ಫೊಸಿಸ್ ವಿಷಾದ ವ್ಯಕ್ತಪಡಿಸುತ್ತದೆ. ವ್ಯವಸ್ಥೆಯು ವಾರದಲ್ಲಿ ಸರಿಹೋಗಬಹುದು ಎಂಬ ನಿರೀಕ್ಷೆ ಇದೆಎಂದು ಅವರು ಟ್ವೀಟ್ ಮಾಡಿದ್ದಾರೆ.
The new e-filing portal will ease the filing process and enhance end user experience. @nsitharaman ji, we have observed some technical issues on day one, and are working to resolve them. @Infosys regrets these initial glitches and expects the system to stabilise during the week. https://t.co/LocRBPCzpP
— Nandan Nilekani (@NandanNilekani) June 8, 2021
ಇದನ್ನೂ ಓದಿ : ಅನುಮಾನಾಸ್ಪದ ಚಟುವಟಿಕೆ: ಭಾರತ – ಬಾಂಗ್ಲಾ ಗಡಿ ಸಮೀಪ ಚೀನಾ ಪ್ರಜೆ ಬಂಧನ
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.