ಫೇಸ್‌ಬುಕ್‌ನಿಂದ ಅಂಗಡಿ ಸೇವೆ ಶುರು

ಸಣ್ಣ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶ

Team Udayavani, May 21, 2020, 4:51 AM IST

ಫೇಸ್‌ಬುಕ್‌ನಿಂದ ಅಂಗಡಿ ಸೇವೆ ಶುರು

ಸಾಂದರ್ಭಿಕ ಚಿತ್ರ

ಮುಂಬೈ: ಜಿಯೋ ಮೊಬೈಲ್‌ನಲ್ಲಿ ಶೇ.9.99ರಷ್ಟು ಷೇರು ಖರೀದಿಸಿರುವ ಫೇಸ್‌ ಬುಕ್‌, ಜಿಯೋದ ಇ-ಕಾಮರ್ಸ್‌ ಕನಸಿಗೆ ನೆರವಾಗಲು ಸಿದ್ಧವಾಗಿದೆ. ಅದರ ಬೆನ್ನಲ್ಲೇ ತಾನೂ ಕೂಡ ಪರೋಕ್ಷವಾಗಿ ಚಿಲ್ಲರೆ ಇ-ಕಾಮರ್ಸ್‌ ಕ್ಷೇತ್ರಕ್ಕೆ ಕಾಲಿಟ್ಟಿದೆ.

ಅದು ಶಾಪ್ಸ್‌ ಎಂಬ ಹೊಸ ಸೇವೆಯನ್ನು ತನ್ನ ಬಳಕೆದಾರರಿಗೆ ತೆರೆದಿದೆ. ಯಾವುದೇ ವ್ಯಾಪಾರಿಗಳು, ತಮ್ಮ ವ್ಯಾಪ್ತಿ, ವಿಸ್ತಾರದ ಚಿಂತೆಯಲ್ಲಿದೇ ಫೇಸ್‌
ಬುಕ್‌ನ ಈ ಸೇವೆಯನ್ನು ಬಳಸಿಕೊಳ್ಳಬಹುದು. ಅದರಲ್ಲೂ ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲೆಂದೇ, ತಾನು ಈ ಸೇವೆಯನ್ನು ಆರಂಭಿಸಿದ್ದೇನೆ. ಜನ ಪ್ರಯಾಸಪಟ್ಟು ಕೊಳ್ಳುವುದಕ್ಕಿಂತ, ಅವರಿಗೆ ಅದು ಆನಂದವಾಗಬೇಕು ಎಂದು ಫೇಸ್‌ಬುಕ್‌ ಪರವಾಗಿ ಸಿಇಒ ಮಾರ್ಕ್‌ ಜುಕರ್‌ಬರ್ಗ್‌ ತಿಳಿಸಿದ್ದಾರೆ.

ಹೇಗೆ ನೋಂದಣಿ?: ಫೇಸ್‌ಬುಕ್‌ನ ಶಾಪ್ಸ್‌ ಸೇವೆ ಇನ್ಸ್ಟಾಗ್ರಾಮ್‌ ಬಳಕೆದಾರರಿಗೂ ಸಿಗುತ್ತದೆ. ಫೇಸ್‌ ಬುಕ್‌ನಲ್ಲಿ ಗ್ರಾಹಕರು ಶಾಪ್ಸ್‌ಗೆ ತಮ್ಮ ಒಂದು
ಅಂಗಡಿಯನ್ನು ನೋಂದಣಿ ಮಾಡಬೇಕು. ಅಲ್ಲಿ ತಮ್ಮಲ್ಲಿರುವ ವಸ್ತುಗಳನ್ನು ತೋರಿಸಬಹುದು. ಜೊತೆಗೆ ತಮ್ಮ ಅಂಗಡಿಯ ಚಿತ್ರ ಹಾಕಿ, ವಿಶಿಷ್ಟ
ಬಣ್ಣವನ್ನು ಬಳಸಿ ಇನ್ನೂ ಅಂದಗಾಣಿಸಬಹುದು! ಈ ವ್ಯಾಪಾರಿಗಳಿಗೆ ಫೇಸ್‌ಬುಕ್‌, ಗ್ರಾಹಕರನ್ನು ತಲುಪಲು ತಾನೇ ನೆರವು ನೀಡಲಿದೆ. ಅಂದರೆ
ವಾಟ್ಸ್‌ಆ್ಯಪ್‌, ಮೆಸೆಂಜರ್‌, ಇನ್ಸ್ಟಾಗ್ರಾಮ್‌ ಮೂಲಕ ಜನರಿಗೆ ಸಂದೇಶ ಕಳುಹಿಸಬಹುದು. ಜನರು ಕೇಳಿದ ವಸ್ತುಗಳನ್ನು ಅವರ ಮನೆಗೆ ತಲುಪಿಸುವುದು ಮಾತ್ರ ಅಂಗಡಿಯವರ ಕೆಲಸ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.