![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 1, 2020, 9:21 AM IST
ಹೊಸದಿಲ್ಲಿ: 4-5 ಬ್ಯಾಂಕ್ಗಳನ್ನು ಹೊರತುಪಡಿಸಿ ಬಹುತೇಕ ಸರ್ಕಾರಿ ಬ್ಯಾಂಕ್ಗಳನ್ನು ಖಾಸಗೀಕರಣ ಗೊಳಿಸಲಾಗುತ್ತದೆ ಎಂಬ ಮಾತು ಹಲವು ದಿನಗಳಿಂದ ಕೇಳಿ ಬರುತ್ತಿದೆ. ಇದೀಗ ಮೂಲಗಳಿಂದ ಇನ್ನೊಂದು ಮಹತ್ವದ ಸಂಗತಿ ಹೊರಬಿದ್ದಿದೆ. ಸರಕಾರಿ ಬ್ಯಾಂಕ್ಗಳಲ್ಲಿ, ಸರಕಾರ ದ ಪಾಲನ್ನು ಶೇ.26ಕ್ಕೆ ಇಳಿಸುವಂತೆ ಆರ್ಬಿಐ ಸಲಹೆ ನೀಡಿದೆ, ಅಷ್ಟು ಮಾತ್ರವಲ್ಲ ಬ್ಯಾಂಕ್ ಮುಖ್ಯಸ್ಥರಿಗೆ ದೀರ್ಘಕಾಲ ಅಧಿಕಾರದಲ್ಲಿರಲು ಅವಕಾಶ ನೀಡುವಂತೆಯೂ ತಿಳಿಸಿದೆ ಎನ್ನಲಾಗಿದೆ. ಸರಕಾರದ ಪಾಲನ್ನು ಕಡಿಮೆಗೊಳಿಸಿದರೆ ಬ್ಯಾಂಕ್ಗಳನ್ನು ಇನ್ನಷ್ಟು ರಚನಾತ್ಮಕವಾಗಿ, ವೃತ್ತಿಪರವಾಗಿ ಮುನ್ನಡೆಸಲು ಸಾಧ್ಯವಾಗುತ್ತದೆ ಎಂದು ದೇಶದ ಪ್ರಮುಖ ಬ್ಯಾಂಕ್ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ನಡೆಸಿದ ಸಭೆಯಲ್ಲಿ ಆರ್ಬಿಐ ತಿಳಿಸಿದೆ ಎಂದು ವರದಿಗಳು ಹೇಳಿವೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.