ದೇಶದಲ್ಲಿ ಜಿಎಸ್‌ಟಿ ಸಂಗ್ರಹ 1.49 ಲಕ್ಷ ಕೋಟಿ

2022ರ ಫೆಬ್ರವರಿಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.12 ಏರಿಕೆ

Team Udayavani, Mar 2, 2023, 7:35 AM IST

ದೇಶದಲ್ಲಿ ಜಿಎಸ್‌ಟಿ ಸಂಗ್ರಹ 1.49 ಲಕ್ಷ ಕೋಟಿ

ಹೊಸದಿಲ್ಲಿ: ದೇಶದಲ್ಲಿ ಜಿಎಸ್‌ಟಿ ಸಂಗ್ರಹ ಪ್ರಮಾಣ ಏರಿಕೆಯ ಹಾದಿಯಲ್ಲಿಯೇ ಮುಂದುವರಿದಿದೆ. ಫೆಬ್ರವರಿಗೆ ಸಂಬಂಧಿಸಿದಂತೆ 1,49, 577 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಲಾಗಿದೆ. 2022ರ ಫೆಬ್ರವರಿಗೆ ಹೋಲಿಕೆ ಮಾಡಿದರೆ ಶೇ.12 ಹೆಚ್ಚಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೇಶದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಧನಾತ್ಮವಾಗಿ ಇದ್ದ ಕಾರಣ, ಗ್ರಾಹಕರು ಹೆಚ್ಚಿನ ಪ್ರಮಾಣದಲ್ಲಿ ಖರ್ಚು ಮಾಡಿದ್ದರಿಂದ ಈ ಬೆಳವಣಿಗೆಯಾಗಿದೆ. ಸೆಸ್‌ ಸಂಗ್ರಹದಿಂದಲೇ 11,931 ಕೋಟಿ ರೂ.ಜಮೆಯಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಗೆ ಬಂದ ಬಳಿಕ ಸೆಸ್‌ನಿಂದ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತ ಸಂಗ್ರಹಿಸಲಾಗಿದೆ.

ಜನವರಿಯಲ್ಲಿ 1.57 ಲಕ್ಷ ಕೋಟಿ ರೂ., 2022ರ ಎಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ. ಸಂಗ್ರಹಿಸಲಾಗಿತ್ತು.

ದೇಶದ ಅರ್ಥ ವ್ಯವಸ್ಥೆಗೆ ಇದೊಂದು ಧನಾತ್ಮಕ ಸಂಕೇತವೆಂದು ಹಲವಾರು ಮಂದಿಗೆ ತೆರಿಗೆ ಕ್ಷೇತ್ರದ ವಿಶ್ಲೇಷಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಸ್ವಾವಲಂಬನೆಯೂ ಅದಕ್ಕೆ ನೆರವಾಗಿದೆ ಎಂದು ಅವರ ಅಭಿಪ್ರಾಯವಾಗಿದೆ.

ಪ್ರಸಕ್ತ ವರ್ಷ ಅರ್ಥ ವ್ಯವಸ್ಥೆಗೆ
ಶೇ.5.5ರ ಬೆಳವಣಿಗೆ: ಮೂಡಿಸ್‌
ಹೊಸದಿಲ್ಲಿ/ಮುಂಬಯಿ: ಪ್ರಸಕ್ತ ವರ್ಷಕ್ಕೆ ಸಂಬಂಧಿಸಿದಂತೆ ಭಾರತ ಶೇ.5.5ರ ದರದಲ್ಲಿ ಬೆಳವಣಿಗೆ ಸಾಧಿಸಲಿದೆ. ಹೀಗೆಂದು ಮೂಡಿಸ್‌ ಇನ್ವೆಸ್ಟರ್‌ ಸರ್ವಿಸ್‌ ಧನಾತ್ಮಕ ಭವಿಷ್ಯ ನುಡಿದಿದೆ. ಹಿಂದಿನ ಸಮೀಕ್ಷೆ ಪ್ರಕಾರ ದೇಶ ಶೇ.4.8ರ ದರದಲ್ಲಿ ಅಭಿವೃದ್ಧಿ ಕಾಣಲಿದೆ ಎಂದು ಅಭಿ ಪ್ರಾಯಪಡಲಾಗಿತ್ತು.

ಬಜೆಟ್‌ನಲ್ಲಿ ಮೂಲ ಸೌಕರ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ, ತೃಪ್ತಿದಾಯಕವಾಗಿರುವ ಅರ್ಥ ವ್ಯವಸ್ಥೆಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಲಿದೆ ಎಂದು ಮೂಡಿಸ್‌ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ. ಇದಲ್ಲದೆ, ಅಮೆರಿಕ, ಕೆನಡಾ ಸೇರಿದಂತೆ ಹಲವು ಜಿ20 ರಾಷ್ಟ್ರಗಳಲ್ಲಿಯೂ ಕೂಡ ಅರ್ಥ ವ್ಯವಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣಲಿದೆ ಎಂದು ಹೇಳಿದೆ. ಮತ್ತೊಂದೆಡೆ, ದೇಶದಲ್ಲಿನ ಉತ್ಪಾದನಾ ಕ್ಷೇತ್ರ ಸೂಚ್ಯಂಕ (ಪಿಎಂಐ) ಫೆಬ್ರವರಿಗೆ ಸಂಬಂಧಿಸಿದಂತೆ ಸ್ಥಿರತೆ ಕಾಯ್ದುಕೊಂಡಿದೆ. ಜನವರಿಯಲ್ಲಿ 55.4ರಷ್ಟು ಇದ್ದ ಸೂಚ್ಯಂಕ ಕಳೆದ ತಿಂಗಳು 55.3ರಲ್ಲಿ ನಿಂತಿದೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.