ಸಾಲ ಪುನರಾಚನೆ ಯೋಜನೆ ನಿಮಗೆಷ್ಟು ಗೊತ್ತು?

ಲೋನ್‌ ರೀಸ್ಟ್ರಕ್ಚರಿಂಗ್‌ ಸ್ಕೀಮ್ ನಿಂದ ಹೆಚ್ಚಾಗುತ್ತೆ ಸಾಲ ಮರುಪಾವತಿ ಅವಧಿ

Team Udayavani, Sep 15, 2020, 6:31 AM IST

ಸಾಲ ಪುನರಾಚನೆ ಯೋಜನೆ ನಿಮಗೆಷ್ಟು ಗೊತ್ತು?

ಸಾಂದರ್ಭಿಕ ಚಿತ್ರ

ಮಣಿಪಾಲ: ಇಎಂಐ ಮೊರಾಟೋರಿಯಂ (ಸಾಲದ ಕಂತು ಮುಂದೂಡಿಕೆ) ಯೋಜನೆಯನ್ನು ಸೆ.28ರವರಗೆ ವಿಸ್ತ ರಿಸಲಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್‌ ಗುರುವಾರ ಮಧ್ಯಂತಾರ ಆದೇಶ ನೀಡಿದ್ದು. ಇಎಂಐ ಮೊರಾಟೋರಿಯಂ ಯೋಜನೆ ಕುರಿತ ವಿಚಾರಣೆಯನ್ನು ಸೆ.28ಕ್ಕೆ ಮುಂದೂಡಿದೆ.

ಈ ನಡುವೆ ಕಳೆದ ತಿಂಗಳು ಆರ್‌ಬಿಐ ಸಾಲ ಪುನರಾಚನೆ (ಲೋನ್‌ ರೀಸ್ಟ್ರಕ್ಚರಿಂಗ್‌) ಯೋಜನೆ ಘೋಷಿಸಿದ್ದು, ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ನಿರ್ಧಾರಗಳು ಜನಸಾಮಾನ್ಯರ ನೆರವಿಗೆ ಬರಲಿವೆ. ಮುಖ್ಯವಾಗಿ ಈಗಾಗಲೇ ಸಾಲ ಪಡೆದಿರುವವರು ಮತ್ತೆ ಸಾಲ ಪಡೆಯಲು ಅಥವಾ ಅದರ ಬಡ್ಡಿ, ಮಾಸಿಕ ಕಂತು, ಒಟ್ಟು ಅವಧಿ ಮೊದಲಾದವನ್ನು ನವೀಕರಣ ಮಾಡಲು ಅವಕಾಶ ನೀಡಲಾಗಿದೆ. ಒಟ್ಟಾರೆ ಉದ್ದೇಶ ಸಾಲಗಾರರಿಗೆ ಹೆಚ್ಚಿನ ಸಮಯಾವಕಾಶ ನೀಡಿ, ಅವರಿಗೆ ಕೊಂಚ ನೆಮ್ಮದಿ ನೀಡುವುದು ಈ ಕ್ರಮದ ಉದ್ದೇಶವಾಗಿದೆ.

ಈ ಹಿನ್ನೆಲೆಯಲ್ಲಿಯೇ ಸಾಲ ಪುನರಾಚನೆ ಯೋಜನೆ ಎಂದರೇನು ? ಇದರ ಪ್ರಕ್ರಿಯೆ ಹೇಗೆ ? ಇದರಿಂದಾಗುವ ಲಾಭಗಳೇನು ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಮರುಪಾವತಿ ಅವಧಿ ಹೆಚ್ಚಿಸಬಹುದು
ಈ ಯೋಜನ ಅನುಮೋದನೆ ಪಡೆದ ಅನಂತರ, ಈಗ ಬ್ಯಾಂಕ್‌ಗಳು ತಮ್ಮ ಸಾಲ ಮರುಪಾವತಿ ವೇಳಾಪಟ್ಟಿಯನ್ನು ಮರು ನವೀಕರಿಸ ಬಹುದಾಗಿದ್ದು, ಸಾಲ ಮರುಪಾವತಿ ಅವಧಿಯನ್ನು ಹೆಚ್ಚಿಸಬಹುದು ಅಥವಾ ಪಾವತಿ ಪ್ರಕ್ರಿಯೆಯಲ್ಲಿ ಪರಿಹಾರವನ್ನು ನೀಡಬಹುದು. ಇನ್ನು ಈ ಯೋಜನೆ ಅಡಿಯಲ್ಲಿ ಬ್ಯಾಂಕ್‌ಗಳು ಇಎಂಐ ಅನ್ನು ಕಡಿಮೆ ಮಾಡಬೇಕೆ? ಸಾಲದ ಅವಧಿಯನ್ನು ಹೆಚ್ಚಿಸಬೇಕೇ? ಅಥವಾ ಬಡ್ಡಿಯನ್ನು ವಿಧಿಸಬೇಕೇ? ಎಂಬುದನ್ನು ನಿರ್ಧರಿಸಲು ಅನುಕೂಲವಾಗಲಿದೆ.

ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ವರದಾನ
ನಷ್ಟಕ್ಕೆ ಒಳಗಾಗಿರುವ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಾಲಗಾರರು ತಮ್ಮ ಸಾಲಗಳನ್ನು ಪ್ರಸ್ತುತ ( ಮಾರ್ಚ್‌ 1, 2020 ರ ವೇಳೆಗೆ) ಅಸ್ತಿತ್ವದಲ್ಲಿರುವ ಚೌಕಟ್ಟಿನಡಿಯಲ್ಲಿ ತಮ್ಮ ಸಾಲಗಳನನ್ನು ಮರುರಚಿಸಲು ಅರ್ಹರಾಗಿರುತ್ತಾರೆ ಎಂದು ಆರ್‌ಬಿಐ ಗವರ್ನರ್‌ ತಿಳಿಸಿ¨ªಾರೆ. ಈ ಮರುರಚನೆಯ ಪ್ರಕ್ರಿಯೆಯನ್ನು 2021ರ ಮಾರ್ಚ್‌ 31ರೊಳಗೆ ಜಾರಿಗೆ ತರಬೇಕಾಗುತ್ತದೆ. ಕೊರೊನಾ ಸೋಂಕು ಉದ್ಯಮಗಳ ಕಾರ್ಯನಿರ್ವಹಣೆ ಮತ್ತು ಹಣದ ಹರಿವಿಗೆ ಅಡ್ಡಿಪಡಿಸುತ್ತಿದೆ. ಈ ಸದಂರ್ಭದಲ್ಲಿ ಆರ್‌ಬಿಐನ ಈ ನಿರ್ಧಾರ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ವರದಾನವಾಗಲಿದೆ.

ಈ ಯೋಜನೆ ಯಾರಿಗೆ ಲಾಭ ಸಿಗಲಿದೆ?
ವಿಮಾನಯಾನ ಕಂಪೆನಿಗಳು, ಹೊಟೇಲ್‌ಗ‌ಳು ಮತ್ತು ಸ್ಟೀಲ್-ಸಿಮೆಂಟ್‌ ಕಂಪೆನಿಗಳು ಬ್ಯಾಂಕ್‌ ಜಾರಿಗೊಳಿಸಿರುವ ಈ ಹೊಸ ಯೋಜನೆಯ ಮೂಲಕ ಲಾಭ ಪಡೆಯಬಹುದು. ಗೃಹ ಸಾಲ ತೆಗೆದುಕೊಳ್ಳುವ ಗ್ರಾಹಕರು ಬ್ಯಾಂಕ್‌ ಅಧಿಕೃತ ಪ್ರಕಟನೆ ಹೊರಡಿಸುವವರೆಗೂ ಕಾಯಬೇಕಾಗಿದ್ದು, ಬ್ಯಾಂಕ್‌ ಕಡಿಮೆಗೊಳಿಸಿದ ಬಡ್ಡಿದರಕ್ಕೆ ಸಂಬಂಧಿಸಿದಂತೆ, ಆರ್‌ಬಿಐ ಬಡ್ಡಿದರವನ್ನು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.