2020ರ ಆರ್ಥಿಕ ವರ್ಷದ ಕ್ಯಾಲೆಂಡರ್ ನಲ್ಲಿದೆ ತೆರಿಗೆ ಪಾವತಿದಾರರಿಗೆ ಹಲವು ಮಾಹಿತಿಗಳು

ತೆರಿಗೆ ಪಾವತಿದಾರರಿಗೆ ಪ್ರಮುಖ ದಿನಗಳ ಸಂಪೂರ್ಣ ವಿವರಣೆ

Team Udayavani, Jan 6, 2020, 7:05 PM IST

Calender-6-1

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆಯ 2020ರ ಕ್ಯಾಲೆಂಡರ್‌ ಅನ್ನು ಬಿಡುಗಡೆ ಮಾಡಿದ್ದು, ತೆರಿಗೆ ಸಂಬಂಧಿತ ಪ್ರಮುಖ ದಿನಾಂಕಗಳ ಮಾಹಿತಿ ವಿವರಗಳನ್ನು ನೀಡಿದೆ. ತೆರಿಗೆ ಪಾವತಿದಾರರಿಗೆ ಆದಾಯ ಸಲ್ಲಿಸಲು ಈ ಕ್ಯಾಲೆಂಡರ್‌ ನೆರವಾಗಲಿದ್ದು, ಪ್ರಮುಖ ದಿನಾಂಕಗಳ ಮಾರ್ಗದರ್ಶನ ನೀಡಲಿದೆ.

ತೆರಿಗೆ ರಿರ್ಟನ್ಸ್‌ನ ಸುಲಭ ಮಾರ್ಗಗಳ ಜತೆಗೆ ಐಟಿಆರ್‌ ಅನ್ನು ಸಲ್ಲಿಸುವ ಪ್ರಕ್ರಿಯೆಯ ಕುರಿತು ಮಾಹಿತಿ ಇದ್ದು, 2019ರ ಡಿಸೆಂಬರ್‌ 31ಕ್ಕೆ ಕೊನೆಗೊಂಡ ತ್ತೈಮಾಸಿಕದಲ್ಲಿ ಬಾಕಿ ಇರುವ ಟಿಸಿಎಸ್‌ ಮತ್ತು ಟಿಡಿಎಸ್‌ ಮರುಪಾವತಿಸಲು ಸಹ ಈ ಕ್ಯಾಲೆಂಡರ್‌ ನೆನಪಿಸುತ್ತದೆ.

ಆರ್ಥಿಕ ಕ್ಷೇತ್ರ ವಹಿವಾಟು ಆಧರಿತ ಪ್ರಮುಖ ದಿನಾಂಕಗಳು
– ಮಾರ್ಚ್‌ 31- ಮೌಲ್ಯಮಾಪನ ಪೂರ್ಣಗೊಳ್ಳದ 2019-20ರ ವಾರ್ಷಿಕ ವರ್ಷದಲ್ಲಿ ತಡವಾಗಿ ಅಥವಾ ಪರಿಷ್ಕೃತ ಆದಾಯ ಸಲ್ಲಿಸುವ ಕೊನೆಯ ದಿನಾಂಕ.
– ಮೇ 15- 2020ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ತೈಮಾಸಿಕದಲ್ಲಿ ಟಿಸಿಎಸ್‌ ತ್ತೈಮಾಸಿಕ.
– ಮೇ 31- 2019-20ನೇ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಹಣಕಾಸಿನ ವಹಿವಾಟಿನ ಹೇಳಿಕೆಗಳು
– ಜೂನ್‌ 15- 2019-20ನೇ ಹಣಕಾಸು ವರ್ಷದಲ್ಲಿ ಪಾವತಿಸಿದ ಸಂಬಳ ಮತ್ತು ತೆರಿಗೆಯ ಕಡಿತಕ್ಕೆ ಸಂಬಂಧಿಸಿದಂತೆ ನೌಕರರಿಗೆ ಟಿಡಿಎಸ್‌ ಪ್ರಮಾಣಪತ್ರ.
– 2021-22ಕ್ಕೆ ಮುಂಗಡ ತೆರಿಗೆಯ ಮೊದಲ ಕಂತು
– ಜುಲೈ 24- ಆದಾಯ ತೆರಿಗೆ ದಿನಾಚರಣೆ
– ಜುಲೈ 31- (ಎ) ಕಾರ್ಪೊರೇಟ್‌ ಅಥವಾ (ಬಿ) ಕಾರ್ಪೊರೇಟ್‌ ರಹಿತ ಎಲ್ಲ ಮೌಲ್ಯಮಾಪನಗಳ ವಾರ್ಷಿಕ ವರ್ಷ 2020-21ರ ಐಟಿಆರ್‌ ಖಾತೆ ಲೆಕ್ಕಪರಿಶೋಧನೆ
– ಸೆಪ್ಟೆಂಬರ್‌ 15- ವಾರ್ಷಿಕ ವರ್ಷ 2021-22ಕ್ಕೆ ಮುಂಗಡ ತೆರಿಗೆಯ ಎರಡನೇ ಕಂತು
– ಸೆಪ್ಟೆಂಬರ್‌ 30- (ಎ) ಕಾರ್ಪೊರೇಟ್‌ ಅಥವಾ (ಬಿ) ಕಾರ್ಪೊರೇಟ್‌ ರಹಿತ ಮೌಲ್ಯಮಾಪಕದ ವಾರ್ಷಿಕ ವರ್ಷ 2020-21ರ ಐಟಿಆರ್‌ ಪುಸ್ತಕಗಳ ಲೆಕ್ಕ ಪರಿಶೋಧನೆ
– ನವೆಂಬರ್‌ 30- ಅಂತಾರಾಷ್ಟ್ರೀಯ ಅಥವಾ ನಿರ್ದಿಷ್ಟ ದೇಶಿಯ ವಹಿವಾಟು ಹೊಂದಿರುವ ಮೌಲ್ಯಮಾಪಕರಿಗೆ ಸಂಬಂಧಿಸಿದ ವಾರ್ಷಿಕ ವರ್ಷ 2020-21ರ ಲೆಕ್ಕಪರಿಶೋಧನಾ ವರದಿ ಮತ್ತು IqBì ದಿನ
– ಡಿಸೆಂಬರ್‌ 15- ವಾರ್ಷಿಕ ವರ್ಷ 2021-22ಕ್ಕೆ ಮುಂಗಡ ತೆರಿಗೆಯ ಎರಡನೇ ಕಂತು ದಿನ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.