Jio; ಕೃತಕ ಬುದ್ಧಿಮತ್ತೆ ಫೋನ್‌ಕಾಲ್‌ ಸೇವೆ ಘೋಷಣೆ


Team Udayavani, Aug 30, 2024, 6:48 AM IST

jio

ಮುಂಬಯಿ: ಇನ್ನು ಮುಂದೆ, ನೀವು ಯಾರೊಂದಿಗಾದರೂ ಫೋನ್‌ ಸಂಭಾಷಣೆ ನಡೆಸುವಾಗ ಆ ಕರೆಯನ್ನು ರೆಕಾರ್ಡ್‌ ಮಾಡುವ, ಲಿಖೀತ ರೂಪದಲ್ಲಿ ಪಡೆಯುವ ಮತ್ತು ಸಂಭಾಷಣೆಯನ್ನು ಮತ್ತೂಂದು ಭಾಷೆಗೆ ಭಾಷಾಂತರಿಸುವ ಸೌಲಭ್ಯವನ್ನು ಪಡೆಯಲಿದ್ದೀರಿ!

ಹೌದು. ರಿಲಯನ್ಸ್‌ ಇಂಡಸ್ಟ್ರೀಸ್‌ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕಂಪೆನಿ ಮುಖ್ಯಸ್ಥ ಮುಕೇಶ್‌ ಅಂಬಾನಿಯವರು ರಿಲಯನ್ಸ್‌ ಜಿಯೋ ಗ್ರಾಹಕರಿಗೆ ಇಂಥದ್ದೊಂದು ವಿಶೇಷ ಕೊಡುಗೆ ಘೋಷಿಸಿದ್ದಾರೆ. ರಿಲಯನ್ಸ್‌ ಜಿಯೋ ಫೋನ್‌ಕಾಲ್‌ ಎಐ ಎಂಬ ಹೊಸ ಸೇವೆ ಇದಾಗಿದ್ದು, ಇದರ ಮೂಲಕ ಬಳಕೆದಾರರು ಫೋನ್‌ ಕರೆ ಸಂಭಾಷಣೆಗಳನ್ನು ರೆಕಾರ್ಡ್‌, ಲಿಪ್ಯಂತರ ಮತ್ತು ಎಲ್ಲ ಭಾಷೆಗಳಲ್ಲಿ ಅನುವಾದ ಮಾಡಬಹುದು. ಅನಂತರ ಅವುಗಳನ್ನುಕ್ಲೌಡ್ ನಲ್ಲಿ ಸೇವ್‌ ಮಾಡಿಟ್ಟುಕೊಳ್ಳಬಹುದು.

1:1 ಬೋನಸ್‌ ಷೇರು
ರಿಲಯನ್ಸ್‌ ಷೇರುದಾರಿಗೂ ಮುಕೇಶ್‌ ಅಂಬಾನಿ ಸಿಹಿ ಸುದ್ದಿ ನೀಡಿದ್ದಾರೆ. 1:1 ಅನುಪಾತದಲ್ಲಿ ಬೋನಸ್‌ ಷೇರುಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಸೆ.5ರಂದು ನಡೆಯುವ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದಿದ್ದಾರೆ. ಈ ಹಿಂದೆಯೂ ಕಂಪೆನಿ 6 ಬಾರಿ ಬೋನಸ್‌ ಷೇರ್‌ ನೀಡಿದ ಇತಿಹಾಸವಿದೆ. ಕಂಪೆನಿಯ ಪ್ರಬಲ ಆರ್ಥಿಕ ಪ್ರದರ್ಶನ ಹಿನ್ನೆಲೆಯಲ್ಲಿ ಷೇರುದಾರರಿಗೆ ಬಹುಮಾನ ರೂಪದಲ್ಲಿ ಬೋನಸ್‌ ನೀಡಲಾಗುತ್ತಿದೆ ಎಂದಿದ್ದಾರೆ.

ಸೆನ್ಸೆಕ್ಸ್‌, ನಿಫ್ಟಿ ದಾಖಲೆ ಏರಿಕೆ!
ಅತ್ತ ರಿಲಯನ್ಸ್‌ ಸಂಸ್ಥೆಯು ತನ್ನ “ಎಐ’ ಕನಸನ್ನು ಬಿತ್ತುತ್ತಲೇ, ಇತ್ತ ಮುಂಬಯಿ ಷೇರುಪೇಟೆಯಲ್ಲಿ ಸಕಾರಾತ್ಮಕ ಸಂಚಲನ ಕಂಡುಬಂದಿದೆ. ಷೇರುಗಳ ಖರೀದಿಯಲ್ಲಿ ಹೂಡಿಕೆದಾರರು ಆಸಕ್ತಿ ವಹಿಸಿದ ಪರಿಣಾಮ, ಸೆನ್ಸೆಕ್ಸ್‌ ಮತ್ತು ನಿಫ್ಟಿ ಗುರುವಾರ ದಿನಾಂತ್ಯಕ್ಕೆ ಸಾರ್ವಕಾಲಿಕ ಮಟ್ಟಕ್ಕೇರಿವೆ. ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 349 ಅಂಕ ಏರಿಕೆಯಾಗಿ, ಸಾರ್ವಕಾಲಿಕ 82,134ರಲ್ಲಿ ವಹಿವಾಟು ಅಂತ್ಯಗೊಳಿಸಿದರೆ, ನಿಫ್ಟಿ 99 ಅಂಕ ಏರಿಕೆಯಾಗಿ, ದಾಖಲೆಯ 25,151ರಲ್ಲಿ ಕೊನೆಗೊಂಡಿದೆ. ಸತತ 11 ದಿನಗಳಿಂದಲೂ ನಿಫ್ಟಿ ಏರಿಕೆಯ ಹಾದಿಯಲ್ಲೇ ಸಾಗಿದ್ದು ವಿಶೇಷ. 2007ರ ಅಕ್ಟೋಬರ್‌ ಬಳಿತ ಸತತವಾಗಿ ನಿಫ್ಟಿ ದೀರ್ಘಾವಧಿ ಏರಿಕೆಯನ್ನು ಕಂಡಿದ್ದು ಇದೇ ಮೊದಲು ಎನ್ನಲಾಗಿದೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.