ಅಡುಗೆ ಅನಿಲ ದರ ಒಂದೇ ತಿಂಗಳಲ್ಲಿ ಮೂರನೆ ಬಾರಿ ಏರಿಕೆ..!

ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ವೊಂದಕ್ಕೆ 25 ರೂ. ಏರಿಕೆ ಮಾಡುವುದರ ಮೂಲಕ 769 ರೂ. ಇದ್ದ 14.2 ಕೆ.ಜಿ ಸಿಲಿಂಡರ್ ಬೆಲೆ 794ಕ್ಕೆ ಏರಿಕೆಯಾಗಿದೆ

Team Udayavani, Feb 25, 2021, 12:31 PM IST

LPG cylinder prices February 25, 2021 announced: Third hike in this month, check out how much you need to pay for a cylinder

ನವ ದೆಹಲಿ : ದೇಶದಲ್ಲಿ ಮತ್ತೆ ಅಡುಗೆ ಅನಿಲ ದರ ಏರಿಕೆ ಕಂಡಿದೆ. ಇದು ಫೆಬ್ರವರಿ ತಿಂಗಳೊಂದರಲ್ಲಿ ಮೂರನೇ ಬಾರಿ ಕಂಡ ಏರಿಕೆಯಾಗಿದೆ.

ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ವೊಂದಕ್ಕೆ 25 ರೂ. ಏರಿಕೆ ಮಾಡುವುದರ ಮೂಲಕ 769 ರೂ. ಇದ್ದ 14.2 ಕೆ.ಜಿ ಸಿಲಿಂಡರ್ ಬೆಲೆ 794ಕ್ಕೆ ಏರಿಕೆಯಾಗಿದೆ. ಈ ಹಿಂದೆ ಫೆಬ್ರವರಿ 4 ಮತ್ತು ಫೆಬ್ರವರಿ 14 ರಂದು ಅಡುಗೆ ಅನಿಲ ದರ ಏರಿಕೆಯಾಗಿತ್ತು.

ಓದಿ : ತನ್ನ ಹೊಸ ಆವೃತ್ತಿಯ ಸ್ವಿಫ್ಟ್ ಅನಾವರಣಗೊಳಿಸಿದ ಮಾರುತಿ ಸುಜುಕಿ :ಶೇರು ಟ್ರೇಡ್ ನಲ್ಲಿ ಏರಿಕೆ

ಕಳೆದ ಡಿಸೆಂಬರ್ ನಲ್ಲಿಯೂ ಕೂಡ ಎಲ್ ಪಿ ಜಿ ಗ್ಯಾಸ್ ದರ ಎರಡು ಬಾರಿ ಏರಿಕೆಯಾಗಿತ್ತು ಎನ್ನುವುದನ್ನು ನಾವು ನೆನಪಿಸಿಕೊಳ್ಳಬಹುದು. ಡಿಸೆಂಬರ್ 1 ರಂದು 594 ರೂ ಇದ್ದ ಗ್ಯಾಸ್ ಬೆಲೆ 644 ರೂ.ಗೆ ಏರಿಕೆಯಾಗಿತ್ತು. ಡಿಸೆಂಬರ್ 15 ರಂದು ಮತ್ತೆ ಅನಿಲ ದರ ಏರುವುದರ ಮೂಲಕ 694 ರೂ. ಗೆ ತಲುಪಿತ್ತು. ತಿಂಗಳೊಂದರಲ್ಲೇ 100 ರೂ. ಏರಿಕೆಯಾಗಿತ್ತು. ಜನವರಿಯಲ್ಲಿ ಸಬ್ಸಿಡಿ ರಹಿತ ಎಲ್ ಪಿ ಜಿ (14.2 ಕೆ.ಜಿ) ದರ 694 ರೂ. ಆಗಿತ್ತು.

ಸಾಮಾನ್ಯವಾಗಿ,ಅನಿಲ ಮಾರುಕಟ್ಟೆ ಕಂಪೆನಿಗಳು ಪ್ರತಿ ತಿಂಗಳ ಆರಂಭದಲ್ಲಿ ಹಾಗೂ 15ನೇ ತಾರೀಕಿನಂದು ದರ ಏರಿಕೆ ಮಾಡುತ್ತದೆ. ಫೆಬ್ರವರಿ 1 ರಂದು, ಬೆಲೆ ಏರಿಕೆ ಕಂಡಿರಲಿಲ್ಲ, ಆದರೂ ಫೆಬ್ರವರಿ 4 ರಂದು ದರ ಹೆಚ್ಚಳ ಮಾಡುವುದರ ಮೂಲಕ ಸಿಲಿಂಡರ್‌ ಗೆ 719 ರೂ.ಗೆ ಏರಿಕೆಯಾಗಿತ್ತು. 25 ರೂ.ಗಳ ಹೆಚ್ಚಳವಾಗಿದ್ದು, ಎನ್ನುವಲ್ಲಿಗೆ 10 ದಿನಗಳಲ್ಲಿ 50 ರೂ.ಗಳ ಹೆಚ್ಚಳವನ್ನು ಕಂಡಿದೆ.

ಓದಿ :   ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.