ಅಮೃತಾಂಜನ್‍ ರಾಯಭಾರಿಗಳಾಗಿ ಒಲಿಂಪಿಕ್‍ ಪದಕ ವಿಜೇತ ಮೀರಾಬಾಯಿ ಚಾನು ಮತ್ತು ಪುನಿಯಾ


Team Udayavani, Oct 10, 2021, 3:32 PM IST

ಅಮೃತಾಂಜನ್‍ ರಾಯಭಾರಿಗಳಾಗಿ ಒಲಿಂಪಿಕ್‍ ಪದಕ ವಿಜೇತ ಮೀರಾಬಾಯಿ ಚಾನು ಮತ್ತು ಪುನಿಯಾ

ಮುಂಬಯಿ: ಸುಧೀರ್ಘ 128 ವರ್ಷಗಳ ಪರಂಪರೆ ಹೊಂದಿದ ಅಮೃತಾಂಜನ್ ಹೆಲ್ತ್ ಕೇರ್‍, ಟೋಕಿಯೊ 2020 ಒಲಿಂಪಿಕ್ ಗೇಮ್ಸ್, ವೇಟ್ ಲಿಫ್ಟಿಂಗ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತು ಕುಸ್ತಿ ಕಂಚಿನ ಪದಕ ವಿಜೇತೆ ಭಜರಂಗ್ ಪುನಿಯಾ ಅವರನ್ನು ಬ್ರಾಂಡ್‍ ಅಂಬಾಸಡರ್ ಆಗಿ ನೇಮಕ ಮಾಡಿಕೊಂಡಿದೆ.

ಈ ಒಲಂಪಿಕ್ ಚಾಂಪಿಯನ್‌ಗಳು ಕಂಪನಿಯ ಉತ್ಪನ್ನ ಶ್ರೇಣಿಯ ಅತ್ಯಾಧುನಿಕ ದೇಹದ ನೋವು ನಿರ್ವಹಣೆ ಉತ್ಪನ್ನಗಳನ್ನು ಬೆಂಬಲಿಸಲಿದ್ದಾರೆ. ಇದರಲ್ಲಿ ಬ್ಯಾಕ್ ಪೈನ್ ರೋಲ್-ಆನ್, ಜಾಯಿಂಟ್ ಮಸಲ್ ಸ್ಪ್ರೇ ಮತ್ತು ಪೈನ್ ಪ್ಯಾಚ್ ಸೇರಿವೆ.

ಉನ್ನತ ದರ್ಜೆಯ ಕ್ರೀಡಾಪಟುಗಳಾಗಿ, ಈ ಇಬ್ಬರೂ ಜಾಗತಿಕ ವೇದಿಕೆಯಲ್ಲಿ ಭಾರತಕ್ಕೆ ಪದಕ ಗೆಲ್ಲುವ ಮೂಲಕ ಗೌರವ ತಂದುಕೊಟ್ಟಿದ್ದಾರೆ. ಆದರೆ ಕ್ರೀಡೆಗಳಲ್ಲಿ ಯಶಸ್ಸಿನ ಹಾದಿ ಎಂದಿಗೂ ಸುಲಭವಲ್ಲ. ಈ ಆಟಗಾರರು ವಾಸ್ತವವಾಗಿ ತಮ್ಮ ನೈಜ ನೋವು, ಕಷ್ಟ ಮತ್ತು ಸವಾಲುಗಳನ್ನು ಜಯಿಸಬೇಕಾಗುತ್ತದೆ.

1893 ರಿಂದ ನೋವು ನಿರ್ವಹಣೆಯಲ್ಲಿ ಅಗ್ರಗಣ್ಯರಾಗಿರುವ ಅಮೃತಾಂಜನ್, ಲಕ್ಷಾಂತರ ಭಾರತೀಯರ ನೋವನ್ನು ಜಯಿಸಲು ಸಹಾಯ ಮಾಡುತ್ತಿದೆ ಮತ್ತು ಈ ಪಾಲುದಾರಿಕೆಯ ಮೂಲಕ, ಈ ಕ್ರೀಡಾಪಟುಗಳ ಯಶಸ್ಸಿನ ಕಥೆಗಳನ್ನು ವಿವರಿಸುವುದು ಮಾತ್ರವಲ್ಲದೆ ಈ ಶ್ರೇಷ್ಠತೆಯನ್ನು ಸಾಧಿಸಬೇಕಾದರೆ, ಅವರು ಎದುರಿಸಿದ ಕಷ್ಟಗಳನ್ನು ಬಣ್ಣಿಸುತ್ತದೆ. ಜತೆಗೆ ದೇಹದ ನೋವು ನಿರ್ವಹಣಾ ಉತ್ಪನ್ನಗಳ ಮಹತ್ವವನ್ನು ಎತ್ತಿ ತೋರಿಸುತ್ತದೆ ಎಂದು ಕಂಪೆನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಡ್ರೀಮ್ ಇಲೆವೆನ್ ಸೇರಿ ಎಲ್ಲಾ ಆನ್ಲೈನ್ ಗೇಮ್ ಗಳು ರಾಜ್ಯದಲ್ಲಿ ಬ್ಯಾನ್

ಪಾಲುದಾರಿಕೆಯ ಭಾಗವಾಗಿ, ಬ್ರಾಂಡ್ ಅಂಬಾಸಿಡರ್‌ಗಳು ಅಮೃತಾಂಜನ್‌ನ ಸುಧಾರಿತ ಬ್ಯಾಕ್ ಪೈನ್ ರೋಲ್-ಆನ್, ಜಾಯಿಂಟ್ ಮಸಲ್ ಸ್ಪ್ರೇ ಮತ್ತು ಪೈನ್ ಪ್ಯಾಚ್ ಉತ್ಪನ್ನಗಳ ದೂರದರ್ಶನ ಮತ್ತು ಡಿಜಿಟಲ್ ಜಾಹೀರಾತುಗಳನ್ನು ಒಳಗೊಂಡಂತೆ ಸರಣಿ ಪ್ರಚಾರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ಎಲ್ಲಾ ಉತ್ಪನ್ನಗಳು ಆರೋಗ್ಯ, ವಿಜ್ಞಾನ ಮತ್ತು ಪ್ರಕೃತಿಯ ವಿಶಿಷ್ಟ ಮಿಶ್ರಣವಾಗಿದ್ದು ಆಯುರ್ವೇದದ ಮೂಲಿಕೆಗಳಿಂದ ಕೂಡಿದೆ.

ಈ ಇಬ್ಬರು ಕ್ರೀಡಾಪಟುಗಳು ಗ್ರಾಹಕರು ಮತ್ತು ಗ್ರಾಹಕರ ಸಂಪರ್ಕ ಕಾರ್ಯಕ್ರಮಗಳಂತಹ ವಿವಿಧ ಅಭಿಯಾನಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.