ಬಿಜೆಪಿ ಜಯಭೇರಿ : ಮುಂಬಯಿ ಶೇರು 616 ಅಂಕಗಳ ಭರ್ಜರಿ ಏರಿಕೆ


Team Udayavani, Mar 14, 2017, 10:50 AM IST

Sensex-Rally-700.jpg

ಮುಂಬಯಿ : ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ  ಬಿಜೆಪಿ ಜಯಭೇರಿ ಬಾರಿಸಿರುವುದು ಶೇರು ಮಾರುಕಟ್ಟೆಯ ಭರ್ಜರಿ ಏರಿಕೆಗೆ ಕಾರಣವಾಗಿದೆ. ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ 616 ಅಂಕಗಳ ಭಾರೀ ಏರಿಕೆಯನ್ನು ಸಾಧಿಸಿತು. 

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9,123 ಅಂಕಗಳ ದಾಖಲೆಯ ಎತ್ತರವನ್ನು ತಲುಪಿತು.

ಇವೆಲ್ಲಕ್ಕಿಂತ ಮುಖ್ಯವಾಗಿ ಕೈಗಾರಿಕಾ ಉತ್ಪಾದನಾ ಅಂಕಿ ಅಂಶಗಳು ನಿರೀಕ್ಷೆಗಿಂತ ಉತ್ತಮ ಮಟ್ಟದಲ್ಲಿ ದಾಖಲಾಗಿರುವುದು ಕೂಡ ಸೆನ್ಸೆಕ್ಸ್‌, ನಿಫ್ಟಿಗೆ ಇನ್ನಷ್ಟು ಉತ್ತೇಜನ ನೀಡಿದವು. ಕೈಗಾರಿಕಾ ಉತ್ಪಾದನೆ ಸೂಚ್ಯಂಕ ಕಳೆದ ಜನವರಿಯಲ್ಲಿ  ವಾರ್ಷಿಕ ನೆಲೆಯಲ್ಲಿ ಶೇ.2.7ರಷ್ಟು  ಏರಿರುವುದು ಶೇರು ಮಾರುಕಟ್ಟೆಯಲ್ಲಿ ಹೊಸ ಉತ್ತೇಜನವನ್ನು ತುಂಬಿತು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಕ್ಯಾಪಿಟಲ್‌ ಗೂಡ್ಸ್‌ ಮತ್ತು ರಿಯಲ್ಟಿ ರಂಗದ ಶೇರುಗಳು ಶೇ.2.20ರ ಏರಿಕೆಯನ್ನು ದಾಖಲಿಸಿದವು. ರಾಷ್ಟ್ರೀಯ ಶೇರುಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 188.20 ಅಂಕಗಳ ಏರಿಕೆಯನುನ ಸಾಧಿಸಿ ಸಾರ್ವಕಾಲಿಕ ಎತ್ತರವಾಗಿ 9,1222.75 ಅಂಕಗಳ ಮಟ್ಟವನ್ನು  ವಹಿವಾಟಿನ ನಡುವಿನಲ್ಲಿ  ತಲುಪಿತು. 

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌  436.28 ಅಂಕಗಳ ಏರಿಕೆಯೊಂದಿಗೆ 29,436.28 ಅಂಕಗಳ ಮಟ್ಟದಲ್ಲೂ, ನಿಫ್ಟಿ  151.05 ಅಂಕಗಳ ಏರಿಕೆಯೊಂದಿಗೆ 9,856.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-car

SU7; ಭಾರತಕ್ಕೂ ಶೀಘ್ರ ಬರಲಿದೆ ಶಿಯೋಮಿ ಎಲೆಕ್ಟ್ರಿಕ್‌ ಕಾರು!

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.