OYO ಭಾರತದ ವ್ಯವಹಾರವು ಈಗ EBITDA ಸಕಾರಾತ್ಮಕವಾಗಿದೆ : ರಿತೇಶ್ ಅಗರ್ವಾಲ್


Team Udayavani, Mar 18, 2021, 12:13 PM IST

OYO’s India business is now EBITDA positive : Ritesh Agarwal

ನವ ದೆಹಲಿ : ಹಾಸ್ಪಿಟಾಲಿಟಿ ಸಂಸ್ಥೆ OYO ಭಾರತದ ವ್ಯವಹಾರವು ಈಗ ಇಬಿಐಟಿಡಿಎ(earnings before interest, taxes, depreciation, and amortization) ಸಕಾರಾತ್ಮಕವಾಗಿದೆ ಮತ್ತು ಕಂಪನಿಯು 2021 ರ ಜನವರಿಯಿಂದ ಮತ್ತೆ ಕೋವಿಡ್ ಪೂರ್ವದ ಅವಧಿಯಲ್ಲಿ ಇದ್ದ ಹಾಗೆಯೇ ಜಾಗತಿಕವಾಗಿ ಕೋವಿಡ್ ಪೂರ್ವದ ಅವಧಿಯಲ್ಲಿ ಗಳಲ್ಲಿ ಲಾಭವನ್ನು ಗಳಿಸುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕ ಮತ್ತು ಸಮೂಹ ಸಿಇಒ ರಿತೇಶ್ ಅಗರ್ವಾಲ್ ಅವರು ಇ-ಮೇಲ್ ನಲ್ಲಿ ಉದ್ಯೋಗಿಗಳಿಗೆ ತಿಳಿಸಿದ್ದಾರೆ.

ಓದಿ : ಬೆಳಗಾವಿ ಉಪಚುನಾವಣೆ: ಹೈಕಮಾಂಡ್ ಹೇಳಿದರೆ ಸ್ಪರ್ಧೆಗೆ ಸಿದ್ದ ಎಂದ ಸತೀಶ್ ಜಾರಕಿಹೊಳಿ

“OYO, 2021 ರಲ್ಲಿ ಸ್ಥಿರವಾದ ಪುನರುತ್ಥಾನದ ಹಾದಿಯಲ್ಲಿದೆ ಮತ್ತು ಭಾರತ, ಯುರೋಪ್ ಮತ್ತು ಆಗ್ನೇಯ ಏಷ್ಯಾದಾದ್ಯಂತ ನಾವು ಚೇತರಿಕೆಯ ಲಕ್ಷಣಗಳನ್ನು ನೋಡುತ್ತಿದ್ದೇವೆ. ಕೋವಿಡ್ ಬಿಕ್ಕಟ್ಟಿನ ಮೂಲಕ OYO ನ ಉಳಿವು ಮತ್ತು ನಮ್ಮ ಪುನರುತ್ಥಾನವು ಹೆಚ್ಚಿನ ಮೌಲ್ಯದ ಸಾಮರ್ಥ್ಯವನ್ನು ಹೊಂದಿರುವ ಕಂಪನಿಯಾಗಿದೆ ಎಂದು ತೋರಿಸುತ್ತದೆ, ”  ಇ-ಮೇಲ್ ಹೇಳುತ್ತದೆ ಎಂದು ಪಿಟಿಐ ವರದಿ ಮಾಡಿದೆ.

ಕೋವಿಡ್ ನ ನಿರ್ಬಂಧಗಳು ಮತ್ತು ಲಾಕ್‌ ಡೌನ್‌ ಗಳು ಈಗ ಸ್ವಲ್ಪ ಸಡಿಲವಾಗುವುದರೊಂದಿಗೆ ಹಾಗೂ ವ್ಯಾಕ್ಸಿನೇಷನ್  ಹೆಚ್ಚಾದಂತೆ 2021 ರಲ್ಲಿ ಒಟ್ಟು ಲಾಭವು ಹೆಚ್ಚಳವಾಗಬಹುದು ಎಂದು ನಾವು ನಿರೀಕ್ಷಿಸುತ್ತೇವೆ “ಎಂದು ಅಗರ್‌ ವಾಲ್ ಹೇಳಿದ್ದಾರೆ.

2021 ರಲ್ಲಿ, OYO ಈಗ ಮೂರು ದೊಡ್ಡ ಭೌಗೋಳಿಕತೆಗಳ ಅಡಿಯಲ್ಲಿ ಸಂಘಟನೆಯನ್ನು ವಿಸ್ತರಿಸಿಕೊಳ್ಳುತ್ತಿದೆ. OYO INSEA (ಭಾರತ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಫಿಲಿಪೈನ್ಸ್), OYO ಯುರೋಪ್ ಮತ್ತು OYO ಇಂಟರ್ನ್ಯಾಷನಲ್ (ಯುಎಸ್ಎ, ಯುಕೆ, ಚೀನಾ ಇತ್ಯಾದಿ) .

ರೋಹಿತ್ ಕಪೂರ್ OYO INSEA ಸಿಇಒ ಆಗಲಿದ್ದಾರೆ, ಮಂದರ್ ವೈದ್ಯ OYO ಯುರೋಪ್ ಸಿಇಒ ಆಗಲಿದ್ದಾರೆ ಮತ್ತು ಗೌತಮ್ ಸ್ವರೂಪ್ OYO ಇಂಟರ್ನ್ಯಾಷನಲ್ ಸಿಇಒ ಆಗಲಿದ್ದಾರೆ ಎಂದು ಅವರು ತನ್ನ ಮೇಲ್ ನಲ್ಲಿ, ಮಾಹಿತಿ ನೀಡಿದ್ದಾರೆ.

ಓದಿ : 20 ಕಿಲೋಮೀಟರ್ ಗೂ ಹೆಚ್ಚು ದೂರ ಹಿಮ್ಮುಖವಾಗಿ ಚಲಿಸಿದ ರೈಲು: ತಪ್ಪಿದ ಭಾರಿ ದುರಂತ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.