ಮಾರ್ಚ್ 31ರೊಳಗೆ ಇವುಗಳನ್ನು ಪೂರ್ಣಗೊಳಿಸಿ..!? ಇಲ್ಲವಾದರೇ ದಂಡ ಖಚಿತ.


Team Udayavani, Mar 23, 2021, 10:29 AM IST

Penalties likely on not completing these PPF, NPS, tax-related tasks by 31 March

ನವ ದೆಹಲಿ : 2021 ರ ಆರ್ಥಿಕ ವರ್ಷದ ಅಂತ್ಯವು ಸನಿಹದಲ್ಲರಿವ ಕಾರನದಿಂದಾಗಿ, ದಿನಾಂಕವು ಮುಕ್ತಾಯಗೊಳ್ಳುವ ಮೊದಲು ಪೂರ್ಣಗೊಳಿಸಬೇಕಾದ ಕೆಲವು ಹಣಕಾಸಿನ ಟಾಸ್ಕ್ ಸ್ಟಾಕ್ ನ್ನು  ನೀವು ಪೂರ್ಣಗೊಳಿಸುವುದು ಬಹಳ ಮುಖ್ಯ. ನಿಗದಿತ ದಿನಾಂಕದ ಮೊದಲು ನೀವು ಈ ಕಾರ್ಯಗಳನ್ನು ನಿರ್ವಹಿಸಲು ವಿಫಲವಾದರೆ, ನೀವು ದಂಡವನ್ನು ಪಾವತಿಸಬೇಕಾಗಬಹುದು. ಮಾರ್ಚ್ 31 ರೊಳಗೆ ನೀವು ಈ ಕಾರ್ಯಗಳನ್ನು ನಿರ್ವಹಿಸದಿದ್ದರೆ ನೀವು ಪಾವತಿಸಬೇಕಾದ ದಂಡದ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.

ಓದಿ : ಸಿ.ಡಿ. ಪ್ರಕರಣ: ನ್ಯಾಯಾಂಗ ತನಿಖೆಗೆ ಪಟ್ಟು, 6 ಸಚಿವರ ರಾಜೀನಾಮೆಗೂ ಕೈ ಆಗ್ರಹ

ಪಿಪಿಎಫ್ ‌ನಲ್ಲಿ ಮಿನಿಮಮ್ ಇನ್ವೆಸ್ಟ್ ಮೆಂಟ್:

ಖಾತೆಯನ್ನು ಸಕ್ರಿಯವಾಗಿಡಲು ನೀವು ಪ್ರತಿ ಹಣಕಾಸು ವರ್ಷದಲ್ಲಿ ನಿಮ್ಮ ಪಿಪಿಎಫ್ (ಸಾರ್ವಜನಿಕ ಭವಿಷ್ಯ ನಿಧಿ) ಖಾತೆಯಲ್ಲಿ ಕನಿಷ್ಠ 500 ರೂ. ಮೊತ್ತವನ್ನು ಹೂಡಿಕೆ ಮಾಡಲು ನಿಮಗೆ ಸಾಧ್ಯವಾಗದಿದ್ದರೆ ನಿಮ್ಮ ಖಾತೆ ನಿಷ್ಕ್ರಿಯವಾಗುತ್ತದೆ. ಡೀಫಾಲ್ಟ್ ಸಂಖ್ಯೆಗೆ ಪ್ರತಿ ವರ್ಷ ರೂ .50 ದಂಡ ವಿಧಿಸಲಾಗುತ್ತದೆ. ನೀವು ದಂಡವನ್ನು ಪಾವತಿಸಿದ ನಂತರ ಮತ್ತು ಅಗತ್ಯವಿರುವ ಕನಿಷ್ಠ ಮೊತ್ತವನ್ನು ಠೇವಣಿ ಮಾಡಿದ ನಂತರ ಖಾತೆ ಸಕ್ರಿಯಗೊಳ್ಳುತ್ತದೆ.

ಎನ್ ‌ಪಿ ಎಸ್‌ ನಲ್ಲಿ ಮಿನಿಮಮ್ ಇನ್ವೆಸ್ಟ್ ಮೆಂಟ್ :

ಎನ್‌ ಪಿ ಎಸ್ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ) ಶ್ರೇಣಿ 1 ರ ಖಾತೆಯಲ್ಲಿ ಕನಿಷ್ಠ 500 ರೂ. ಕಾಂಟ್ರಿಬ್ಯೂಶನ್ ನೀಡಬೇಕಾದರೆ ಶ್ರೇಣಿ 2 ರ ಖಾತೆಯಲ್ಲಿ ಕನಿಷ್ಠ ಹೂಡಿಕೆಯ ಅವಶ್ಯಕತೆ 250 ರೂ. ಇರಬೇಕು.  ಕನಿಷ್ಠ ಕಾಂಟ್ರಿಬ್ಯೂಶನ್ ನೀಡದಿದ್ದಲ್ಲಿ ಖಾತೆ ನಿಷ್ಕ್ರಿಯಗೊಳ್ಳುತ್ತದೆ. ಖಾತೆಯನ್ನು ಪುನಃ ಸಕ್ರಿಯಗೊಳಿಸಲು, ಒಬ್ಬರು ಕನಿಷ್ಠ 500 ರೂ ಪಾವತಿಸಬೇಕು.

ಓದಿ : ಪುತ್ತೂರು: ತರಕಾರಿ ಕೃಷಿಯ ಭೀಷ್ಮ ಧರ್ಣಪ್ಪ ಗೌಡ ಕುಂಟ್ಯಾನ ಇನ್ನಿಲ್ಲ

ಪೋಸ್ಟ್ ಆಫೀಸ್ ಆರ್ ಡಿ :

ಪೋಸ್ಟ್ ಆಫೀಸ್ ರಿಕರಿಂಗ್ ಡೆಪೋಸಿಟ್ (ಆರ್ ಡಿ) ಯ ಸಂದರ್ಭದಲ್ಲಿ, ತಿಂಗಳ ಮೊದಲ ಮತ್ತು ಹದಿನೈದನೇ ದಿನದ ನಡುವೆ ತೆರೆಯಲಾದ ಖಾತೆಗಳಿಗೆ ಮತ್ತು ಹದಿನಾರನೇ ದಿನದಂದು ತೆರೆಯಲಾದ ಖಾತೆಗಳಿಗಾಗಿ ಮಾಸಿಕ ಕಾಂಟ್ರಿಬ್ಯೂಶನ್ ತಿಂಗಳ ಹದಿನೈದನೇ ದಿನದ ಮೊದಲು ಜಮಾ ಮಾಡಬೇಕಾಗುತ್ತದೆ. ನಂತರ ತಿಂಗಳ ಕೊನೆಯ ದಿನದೊಳಗೆ ಮೊತ್ತವನ್ನು ಠೇವಣಿ ಮಾಡಬೇಕು. ಯಾವುದೇ ತಿಂಗಳಲ್ಲಿ ಮೊತ್ತವನ್ನು ಜಮಾ ಮಾಡದಿದ್ದರೆ, ಅದು ಡೀಫಾಲ್ಟ್ ಆಗುತ್ತದೆ. ಡೀಫಾಲ್ಟ್ ಆಗಿದ್ದರೆ, ಡೀಫಾಲ್ಟ್ ಆಗಿರುವ ಪ್ರತಿ ತಿಂಗಳು ರೂ .100 ಠೇವಣಿ ಇಡಬೇಕು ಆದ್ದರಿಂದ, ನಿಮ್ಮ ಆರ್‌ ಡಿ ಕಂತನ್ನು ಮಾರ್ಚ್ ತಿಂಗಳಿಗೆ ಠೇವಣಿ ಮಾಡದಿದ್ದರೆ, ಈಗಲೇ ಮಾಡಿ.

ಬಿಲೇಟೆಡ್ ರಿಟರ್ನ್ ಫೈಲಿಂಗ್:

ನೀವು ಎಫ್‌ ವೈ(ಫೈನಾನ್ಶಿಯಲ್ ಈಯರ್) 20 ಕ್ಕೆ ನಿಮ್ಮ ಆದಾಯ ತೆರಿಗೆ ರಿಟರ್ನ್ ಸಲ್ಲಿಸದಿದ್ದರೆ, ಮಾರ್ಚ್ 31 ಅದನ್ನು ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ನೀವು ತೆರಿಗೆ ಸಲ್ಲಿಸದಿದ್ದಲ್ಲಿ ದಂಡ ಪಾವತಿಸ ಬೇಕಾಗುತ್ತದೆ. ಹಾಗಾಗಿ ಮಾರ್ಚ್ 31ರೊಳಗಾಗಿ ಆದಾಯದ ಟಾಕ್ಸ್ ಅಥವಾ ತೆರಿಗೆ ರಿಟರ್ನ್ ಸಲ್ಲಿಸಿ.

ವಿವಾದ್ ಸೆ ವಿಶ್ವಾಸ್ ಯೋಜನೆ:

ಮಾರ್ಚ್ 31  ಈ ಯೋಜನೆಯಡಿಯಲ್ಲಿ ಡಿಕ್ಲರೇಷನ್ ಮಾಡಲು ಕೊನೆಯ ದಿನಾಂಕ. ಯೋಜನೆಯಡಿಯಲ್ಲಿ, ತೆರಿಗೆ ಪಾವತಿದಾರರಿಗೆ ಬಡ್ಡಿ, ದಂಡ ಮತ್ತು ಸಂಸ್ಥೆಯಿಂದ ಆದಾಯ ತೆರಿಗೆ ಕಾಯ್ದೆಯಡಿ ಯಾವುದೇ ಅಪರಾಧಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಡುವ ಯಾವುದೇ ಸಂಸ್ಥೆಯಿಂದ ವಿನಾಯಿತಿ ನೀಡಲಾಗುತ್ತದೆ. ಒಂದು ವೇಳೆ ನೀವು ಅವಕಾಶವನ್ನು ಬಳಸಿಕೊಳ್ಳದಿದ್ದರೆ, ನೀವು ತೆರಿಗೆ ಇಲಾಖೆಯ ಸೂಚನೆ ಪಡೆಯಬಹುದು ಮತ್ತು ದಂಡವನ್ನು ಎದುರಿಸಬೇಕಾಗುತ್ತದೆ.

ಓದಿ : ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ|| ಎಸ್.ಎಲ್.ಕರಣಿಕ್ ನಿಧನ‌

ಟಾಪ್ ನ್ಯೂಸ್

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

3

Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.