ಸತತ 10 ದಿನಗಳಿಂದ ಸ್ಥಿರತೆ ಕಾಪಾಡಿಕೊಂಡಿರುವ ಪೆಟ್ರೋಲ್, ಡೀಸೆಲ್ ಬೆಲೆ ..!


Team Udayavani, Apr 25, 2021, 11:21 AM IST

petrol diesel price today in delhi bangalore mumbai check here to know fuel rate in your city

ನವ ದೆಹಲಿ:  ಸತತವಾಗಿ 10 ನೇ ದಿನವೂ ಪೆಟ್ರೋಲ್, ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿಯೂ ಪೆಟ್ರೋಲ್​, ಡೀಸೆಲ್​ ದರ ಸ್ಥಿರವಾಗಿದೆ.

ಕಳೆದ ವಾರಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್​ ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಹಾಗೂ ಪ್ರತಿ ಲೀಟರ್​ ಡೀಸೆಲ್​ ಬೆಲೆಯಲ್ಲಿ 14 ಪೈಸೆ ಕಡಿತಗೊಳಿಸಿದ್ದವು.

ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಡಿಸೇಲ್ ಬೆಲೆ ಎಷ್ಟಿದೆ..?

ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90 ರೂಪಾಯಿ 40 ಪೈಸೆ ಆಗಿದೆ.  ಪ್ರತಿ ಲೀಟರ್​ ಡೀಸೆಲ್ ದರ 80 ರೂಪಾಯಿ 73 ಪೈಸೆ ಆಗಿದೆ.

ಮುಂಬೈ ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96 ರೂಪಾಯಿ 83 ಪೈಸೆ  ಇದ್ದರೇ, ಪ್ರತಿ ಲೀಟರ್​ ಡೀಸೆಲ್​ ದರ 87 ರೂಪಾಯಿ 81 ಪೈಸೆಯಷ್ಟಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆ 92 ರೂಪಾಯಿ 43 ಪೈಸೆ  ಆಗಿದ್ದರೇ, ಪ್ರತಿ ಲೀಟರ್​ ಡೀಸೆಲ್​ ದರ 85 ರೂಪಾಯಿ 75 ಪೈಸೆ ಇದೆ.

ಓದಿ : ಆ್ಯಂಬುಲೆ ನ್ಸ್‌ ನಿರ್ವಹಣೆಗೆ ಬಿಎಂಟಿಸಿ ತನಿಖಾದಳ ಸಾಥ್‌

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ಬೆಲೆಯನ್ನು ಗಮನಿಸಿದಾಗ 90 ರೂಪಾಯಿ 20 ಆಗಿದ್ದು,  ಪ್ರತಿ ಲೀಟರ್​ ಡೀಸೆಲ್​ ಬೆಲೆ 83 ರೂಪಾಯಿ 61 ಪೈಸೆ ಇದೆ.

ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ಅನ್ನು 93 ರೂಪಾಯಿ 43 ಪೈಸೆ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದು, ಪ್ರತಿ ಲೀಟರ್​ ಡೀಸೆಲ್​ ಬೆಲೆ 85 ರೂಪಾಯಿ 60 ಪೈಸೆ ಇದೆ.

ಇನ್ನು, ಲಕ್ನೋದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ಗೆ 88 ರೂಪಾಯಿ 72 ಪೈಸೆ ಇದ್ದರೆ.  ಪ್ರತಿ ಲೀಟರ್​ ಡೀಸೆಲ್​ ಬೆಲೆ 81 ರೂಪಾಯಿ 13 ಪೈಸೆ ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ ಕಂಡಿರುವ ಕಾರಣದಿಂದಾಗಿ ಏಪ್ರಿಲ್​ ತಿಂಗಳ ಮೊದಲು 15 ದಿನಗಳ ಕಾಲ ಪೆಟ್ರೋಲ್, ಡೀಸೆಲ್​ ದರವನ್ನು ಬದಲಾವಣೆ ಮಾಡಿರಲಿಲ್ಲ. 15 ದಿನಗಳ ನಂತರ ಗುರುವಾರ ಮೊದಲಬಾರಿಗೆ ಕಡಿತ ಕಂಡಿತು. ಅದಕ್ಕೂ ಮೊದಲು ಮಾರ್ಚ್​ ತಿಂಗಳ ಕೊನೆಯ 30ನೇ ತಾರೀಕಿನಂದು ಕಡಿತಗೊಳಿಸಲಾಗಿತ್ತು. ಆದರೂ ಪೆಟ್ರೋಲ್​, ಡೀಸೆಲ್​ ದರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿಯೇ ಇದೆ.

ಓದಿ : ಲಾಕ್‌ಡೌನ್‌ ನಡುವೆ ಸರಳವಾಗಿ ನಡೆದ ರಾಜ್‌ ಕುಮಾರ್‌ ಹುಟ್ಟುಹಬ್ಬ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.