ಫೆ.1ರ ಆಯವ್ಯಯ ಆತ್ಮನಿರ್ಭರ ಪ್ಯಾಕೇಜ್ನ ಭಾಗ: ಪ್ರಧಾನಿ ಮೋದಿ
Team Udayavani, Jan 30, 2021, 7:20 AM IST
ನವದೆಹಲಿ : 2020ರ ಲಾಕ್ಡೌನ್ ವೇಳೆ ವಿತ್ತ ಸಚಿವರು ಪ್ಯಾಕೇಜ್ ಮಾದರಿಯ 4-5 ಮಿನಿ ಬಜೆಟ್ಗಳನ್ನು ನೀಡಿದ್ದಾರೆ.
ಇವುಗಳ ಮುಂದುವರಿದ ಭಾಗವಾಗಿ ಫೆ.1ರ ಬಜೆಟ್ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, “ದಶಕದ ಮೊದಲ ಅಧಿವೇಶನ ಇದಾಗಿದೆ. ಭಾರತವನ್ನು ಉಜ್ವಲವಾಗಿಸುವಲ್ಲಿ ಈ ದಶಕದ ಪಾತ್ರ ಅತಿಮುಖ್ಯ. ರಾಷ್ಟ್ರದ ಜನತೆಯ ಹಿತದೃಷ್ಟಿಗಾಗಿ ಸಂಸದರು ಎಲ್ಲ ಸಂಗತಿಗಳು, ಸಮಸ್ಯೆಗಳ ಕುರಿತು ಚರ್ಚಿಸಬೇಕು. ಜನರ ಆಶೋತ್ತರ ಈಡೇರಿಸುವಲ್ಲಿ ಸಂಸದರು ಯಾವುದೇ ಹಿಂಜರಿಕೆ ಇಟ್ಟುಕೊಳ್ಳಬಾರದು’ ಎಂದು ಕಿವಿಮಾತು ಹೇಳಿದರು.
“ಸಂಸತ್ತಿನಲ್ಲಿ ಯಾವತ್ತೂ ಚರ್ಚೆ, ವಿಭಿನ್ನ ನೋಟಗಳ ಪ್ರಸ್ತುತಿ ಇರಬೇಕು. ಈ ಅಧಿವೇಶನವನ್ನು ಹೆಚ್ಚು ಯಶಸ್ವಿಗೊಳಿಸಲು ಎಲ್ಲ ಸಂಸದರೂ ಶ್ರಮಿಸುತ್ತಾರೆಂದು ಸಂಪೂರ್ಣವಾಗಿ ನಂಬಿದ್ದೇನೆ. ನಾನು ಉಭಯ ಸದನಗಳ ಎಲ್ಲ ಸಂಸದರ ಜತೆಗಿದ್ದು, ರಾಷ್ಟ್ರಪತಿ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯಲು ಸ್ಪಂದಿಸುತ್ತೇನೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್
Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ
Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ ಸಾಂಸ್ಕೃತಿಕ ಪರಂಪರೆಯ ಭಾಗ
Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್
Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.