![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 4, 2022, 7:55 AM IST
ನವದೆಹಲಿ: ಸಾಲಗಾರರು ಮತ್ತು ಗ್ರಾಹಕರ ಮಾಹಿತಿ ರಕ್ಷಿಸಲು ಮತ್ತು ಅದು ದುರುಪಯೋಗವಾಗದಂತೆ ತಡೆಯುವ ನಿಟ್ಟಿನಲ್ಲಿ ಬ್ಯಾಂಕ್ಗಳು ಮತ್ತು ಸಾಲದಾತ ಸಂಸ್ಥೆಗಳಿಗೆ ನೂತನ ಮಾರ್ಗಸೂಚಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಹೊರಡಿಸಿದೆ.
ಮಾರ್ಗಸೂಚಿಗಳು ತಕ್ಷಣವೇ ಅನ್ವಯವಾಗಲಿದ್ದು, ನ.30ರೊಳಗೆ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು ಎಂದು ಆರ್ಬಿಐ ಸೂಚಿಸಿದೆ. ಅದರಂತೆ, ನಿರ್ದಿಷ್ಟ ಮಾಹಿತಿ ಹೊರತುಪಡಿಸಿ ಸಾಲಗಾರರ ಯಾವುದೇ ಮಾಹಿತಿಯನ್ನು ಬ್ಯಾಂಕುಗಳು ಹಾಗೂ ಸಾಲದಾತ ಸಂಸ್ಥೆಗಳು ಸಂಗ್ರಹಿಸುವಂತಿಲ್ಲ.
ಮಾರ್ಗಸೂಚಿಗಳ ಪ್ರಕಾರ, ಡಿಜಿಟಲ್ ಲೆಂಡಿಂಗ್ ಅಪ್ಲಿಕೇಶನ್(ಡಿಎಲ್ಎ) ಅಥವಾ ಸಾಲ ನೀಡುವ ಸೇವಾ ಪೂರೈಕೆದಾರರು(ಎಲ್ಪಿಎಸ್) ಕೆಲವು ಮೂಲಭೂತ ಮಾಹಿತಿ ಹೊರತುಪಡಿಸಿ, ಸಾಲಗಾರನ ಯಾವುದೇ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
ಗ್ರಾಹಕರ ಹೆಸರು, ವಿಳಾಸ, ಸಂಪರ್ಕ ವಿವರಗಳು ಇತ್ಯಾದಿಗಳನ್ನಷ್ಟೇ ಸಂಗ್ರಹಿಸಿಡಬಹುದು. ಡೇಟಾ ಗೌಪ್ಯತೆ ಮತ್ತು ಗ್ರಾಹಕರ ವೈಯಕ್ತಿಕ ಮಾಹಿತಿಯ ಭದ್ರತೆಗೆ ಸಂಬಂಧಿಸಿದ ಜವಾಬ್ದಾರಿಯು ಸಾಲದಾತ ಸಂಸ್ಥೆಗಳದ್ದೇ ಆಗಿದೆ ಎಂದು ಆರ್ಬಿಐ ಪ್ರತಿಪಾದಿಸಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.