ಪರಿಮಿತಿ ಉಲ್ಲಂಘನೆ ಆರೋಪ : IDBI ಬ್ಯಾಂಕ್ ಗೆ ಕ್ಲೀನ್ ಚಿಟ್ ಕೊಟ್ಟ RBI ..!


Team Udayavani, Mar 11, 2021, 2:15 PM IST

RBI takes IDBI Bank out of prompt corrective action list

ನವ ದೆಹಲಿ : ಐ ಡಿ ಬಿ ಐ ಬ್ಯಾಂಕ್ ಲಿಮಿಟೆಡ್ ಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ರಿಸರ್ವ್ ಬ್ಯಾಂಕ್  ಹೇಳಿದೆ.

“ಪ್ರಸ್ತುತ ಆರ್‌ ಬಿ ಐ ನ ಪ್ರಾಂಪ್ಟ್ ಕರೆಕ್ಟಿವ್ ಆ್ಯಕ್ಷನ್ ಫ್ರೇಮ್‌ ವರ್ಕ್ (ಪಿಸಿಎಎಫ್) ಅಡಿಯಲ್ಲಿರುವ ಐ ಡಿ ಬಿ ಐ ಬ್ಯಾಂಕ್ ಲಿಮಿಟೆಡ್‌ ನ ಕಾರ್ಯಕ್ಷಮತೆಯನ್ನು 2021 ರ ಫೆಬ್ರವರಿ 18 ರಂದು ನಡೆದ ಸಭೆಯಲ್ಲಿ ಮಂಡಳಿಯ ಹಣಕಾಸು ಮೇಲ್ವಿಚಾರಣೆ (ಬಿ ಎಫ್‌ ಎಸ್) ಪರಿಶೀಲಿಸಿದೆ. ಪ್ರಕಟಿತ ಫಲಿತಾಂಶಗಳ ಪ್ರಕಾರ ಡಿಸೆಂಬರ್ 31, 2020 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಬ್ಯಾಂಕ್ ನಿಯಂತ್ರಕ ಬಂಡವಾಳ, ನಿವ್ವಳ ಎನ್‌ ಪಿ ಎ ಮತ್ತು ಹತೋಟಿ ಅನುಪಾತದ ಪಿಸಿಎ ನಿಯತಾಂಕಗಳನ್ನು ಉಲ್ಲಂಘಿಸಿಲ್ಲ ” ಎಂದು ಆರ್‌ ಬಿ ಐ ತಿಳಿಸಿದೆ.

ಓದಿ : ರುದ್ರಾಕ್ಷಿ ರೂಪದ ಕೋಟಿ ಶಿವಲಿಂಗ; ಇದು ಪ್ರಸಿದ್ಧ ಕೋಟೇಶ್ವರದ ಕೋಟಿಲಿಂಗೇಶ್ವರ ಸನ್ನಿಧಿ

ಕನಿಷ್ಠ ನಿಯಂತ್ರಕ ಬಂಡವಾಳ, ನಿವ್ವಳ ಎನ್‌ ಪಿ ಎ ಮತ್ತು ಹತೋಟಿ ಅನುಪಾತದ ಮಾನದಂಡಗಳನ್ನು ಅದು ನಿರಂತರವಾಗಿ ಅನುಸರಿಸಲಿದೆ ಎಂದು ಬ್ಯಾಂಕ್ ಲಿಖಿತ ಬದ್ಧತೆಯನ್ನು ಒದಗಿಸಿದೆ ಮತ್ತು ಇದು ಜಾರಿಗೆ ತಂದಿರುವ ರಚನಾತ್ಮಕ ಮತ್ತು ವ್ಯವಸ್ಥಿತ ಸುಧಾರಣೆಗಳ ಕುರಿತು ಆರ್‌ ಬಿ ಐ ಗೆ ತಿಳಿಸಿದೆ.

“ಮೇಲಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು, ಐಡಿಬಿಐ ಬ್ಯಾಂಕ್ ಲಿಮಿಟೆಡ್ ನನ್ನು ಕೆಲವು ಷರತ್ತುಗಳು ಮತ್ತು ನಿರಂತರ ಮೇಲ್ವಿಚಾರಣೆಗೆ ಒಳಪಟ್ಟು ಪಿಸಿಎ ಚೌಕಟ್ಟಿನಿಂದ ಹೊರತೆಗೆಯಲು ನಿರ್ಧರಿಸಲಾಗಿದೆ” ಎಂದು ಆರ್ ಬಿ ಐ ಹೇಳಿದೆ.

ಓದಿ : ಪಶ್ಚಿಮಬಂಗಾಳ ಚುನಾವಣಾ ಪ್ರಚಾರ: ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಕಮಾಂಡೋ ಭದ್ರತೆ

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.