ಪುನರ್‌ ಸಾಲ, ಮನೆ ಖರೀದಿಗೆ ಬ್ಯಾಂಕ್‌ಗಳ ಸಂಪರ್ಕಿಸಿ: ಸರಕಾರ


Team Udayavani, Nov 8, 2019, 4:58 AM IST

Real-Estate-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ರಿಯಲ್‌ ಎಸ್ಟೇಟ್‌ ಪುನಶ್ಚೇತನಕ್ಕೆ 25 ಸಾವಿರ ಕೋಟಿ ರೂ. ವಿತ್ತೀಯ ನೆರವು ನೀಡಿದ ಹಿನ್ನೆಲೆಯಲ್ಲಿ ಮನೆ ಖರೀದಿಸುವವರು ಬ್ಯಾಂಕ್‌ಗಳನ್ನು ಸಂಪರ್ಕಿಸಬಹುದು. ಈ ಮೂಲಕ ಹೆಚ್ಚುವರಿ ಸಾಲಕ್ಕೆ ಮತ್ತು ಸಾಲ ಪುನಃಶ್ಚೇತನಕ್ಕೆ ಮುಂದಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರಕಾರ ಗುರುವಾರ ಹೇಳಿದೆ. ಕೋರ್ಟ್‌ಗಳಲ್ಲಿ ಮೊಕದ್ದಮೆ ಎದುರಿಸುತ್ತಿರುವ ಗೃಹ ನಿರ್ಮಾಣ ಯೋಜನೆಗಳಿಗೆ ಈ ವ್ಯವಸ್ಥೆ ಅನ್ವಯವಾಗುವುದಿಲ್ಲ ಎಂಬ ಸೂಚನೆಯನ್ನೂ ಸರಕಾರ ನೀಡಿದೆ.

ಬದಲಿ ವಿತ್ತೀಯ ಯೋಜನೆ (ಎಐಎಫ್)ಅಥವಾ ಸ್ಪೆಷಲ್‌ ವಿಂಡೋ ಮೂಲಕ ನಿಗದಿತ ಗೃಹ ಯೋಜನೆಗೆ ಗರಿಷ್ಠವೆಂದರೆ 400 ಕೋಟಿ ರೂ. ಆರ್ಥಿಕ ನೆರವು ಸಿಗಲಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಹೇಳಿದೆ. ಈ ಬಗ್ಗೆ ಅದು ಪದೇ ಪದೆ ಕೇಳಲಾಗುವ ಪ್ರಶ್ನೆಗಳು (ಎಫ್ಎಕ್ಯೂ) ಎಂಬ ಶೀರ್ಷಿಕೆ ಯಲ್ಲಿ ಮಾಹಿತಿ ಬಿಡುಗಡೆ ಮಾಡಿದೆ.

ಕೈಗೆಟಕುವ, ಮಧ್ಯಮ ವರ್ಗದ ಆದಾಯ ಹೊಂದಿರುವವರಿಗಾಗಿ ಇರುವ 2,152 ಚದರ ಅಡಿ (ವ್ಯಾಸ್ತವ್ಯಕ್ಕೆ ಸಿಗುವ ಸ್ಥಳ) ಮನೆ ನಿರ್ಮಾಣ ಯೋಜನೆಗಳಿಗೆ ಮುಂಬಯಿ ಮೆಟ್ರೋ ಪಾಲಿಟನ್‌ ಪ್ರದೇಶದಲ್ಲಿ 2 ಕೋಟಿ ರೂ., ವರೆಗೆ, ಬೆಂಗಳೂರು, ಅಹಮದಾಬಾದ್‌, ಚೆನ್ನೈ, ಕೋಲ್ಕತಾ, ಪುಣೆ, ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್‌), ಹೈದರಾಬಾದ್‌ಗಳಲ್ಲಿ 1.5 ಕೋಟಿ ರೂ. ವರೆಗೆ, ದೇಶದ ಇತರ ಭಾಗಗಳಲ್ಲಿ 1 ಕೋಟಿ ರೂ. ವರೆಗೆ ಮಿತಿ ನಿಗದಿ ಮಾಡಲಾಗಿದೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.