ಸ್ವಾತಂತ್ರ್ಯದ ಸಂಭ್ರಮಕ್ಕೆ ರಿಲಯನ್ಸ್ ಡಿಜಿಟಲ್ ನಲ್ಲಿ ಭರ್ಜರಿ ಆಫರ್..! ಇಲ್ಲಿದೆ ಮಾಹಿತಿ


Team Udayavani, Aug 13, 2021, 3:14 PM IST

Reliance digital india sale best Independence day offer Here is the full Information

ರಿಲಯನ್ಸ್ ದೇಶದಲ್ಲಿ ಒಂದು ಬ್ರ್ಯಾಂಡ್ ಸೃಷ್ಟಿಸಿದೆ. ಸಂಸ್ಥೆ ಏನೇ ಮಾಡಿದರೂ, ಯಾವುದೇ ಹೊಸ ಯೋಜನೆಗಳನ್ನು ಕೈಗೊಂಡರೂ ಅದರಲ್ಲಿ ಹೊಸದೇನೋ ಇದ್ದೇ ಇರುತ್ತದೆ. ತನ್ನ ಡಿಜಿಟಲ್ ಇಂಡಿಯಾ ಸೇಲ್ ನಲ್ಲಿ ಗ್ರಾಹಕರಿಗೆ ಭರಪೂರ ಆಫರ್ ಗಳನ್ನು ನೀಡುತ್ತಿದೆ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಮತ್ತಷ್ಟು ಆಕರ್ಷಕ ರಿಯಾಯಿತಿಗಳನ್ನು, ಆಕರ್ಷಕ ಕೊಡುಗೆಗಳನ್ನು ನೀಡುತ್ತಿದೆ.

ರಿಲಯನ್ಸ್‌ ಡಿಜಿಟಲ್ ಮತ್ತು ಮೈ ಜಿಯೋ ಸ್ಟೋರ್‌ ಗಳಲ್ಲಿ ಮತ್ತು www.reliancedigital.in ನಲ್ಲಿ ಸೇಲ್ ಲೈವ್ ಆಗಲಿದೆ. ಎಚ್‌ ಡಿಎಫ್‌ ಸಿ ಬ್ಯಾಂಕ್ ಕಾರ್ಡ್‌ ಗಳು ಮತ್ತು ಇಎಂಐ ವಹಿವಾಟುಗಳ ಮೇಲೆ ಆಗಸ್ಟ್‌ 16 ರ ವರೆಗೆ ರೂ. 3,000 ವರೆಗೆ ಶೇಕಡಾ 10ರಷ್ಟು  ರಿಯಾಯಿತಿಯನ್ನು ತನ್ನ ಗ್ರಾಹಕರಿಗೆ ನೀಡುತ್ತಿದೆ.

ಇದನ್ನೂ ಓದಿ :  46 ಕೋಟಿಗೆ ಐಷಾರಾಮಿ ಫ್ಲ್ಯಾಟ್ ಮಾರಾಟ ಮಾಡಿದ ನಟ ಅಭಿಷೇಕ್ ಬಚ್ಚನ್

ಇನ್ನು, ಆಗಸ್ಟ್ 31 ರ ತನಕ ಪೇಟಿಎಂ ವಹಿವಾಟಿನ ಮೂಲಕ 500 ರೂ ಕ್ಯಾಶ್ ಬ್ಯಾಕ್ ನನ್ನು ಕೂಡ ಪಡೆಯಬಹುದಾಗಿದೆ. ಹೌದು, 9,999 ಕನಿಷ್ಟ ವಹಿವಾಟಿನ ಮೇಲೆ ಗ್ರಾಹಕರು ಈ ಲಾಭವನ್ನು ಕೂಡ ಪಡೆಯಬಹುದಾಗಿದೆ.

ಝೆಸ್ಟ್‌ ಮನಿ ಮೂಲಕ ರೂ. 10, 000 ಕ್ಕಿಂತ ಹೆಚ್ಚಿನ ಖರೀದಿಗಳ ಮೇಲೆ ನೋ ಕಾಸ್ಟ್ ಇಎಂಐ 5,000 ರೂಪಾಯಿವರೆಗೆ ಶೇಕಡಾ 10 ರಷ್ಟು ಕ್ಯಾಶ್‌ ಬ್ಯಾಕ್‌ ನನ್ನು ಗ್ರಾಹಕರು ಪಡೆಯಬಹುದಾಗಿದೆ.

ಇಷ್ಟು ಮಾತ್ರವಲ್ಲದೇ, ಆಕರ್ಷಕ ರಿಯಾಯಿತಿ ದರದಲ್ಲಿ ಟೆಲಿವಿಷನ್‌ ಗಳು, ಲ್ಯಾಪ್‌ ಟಾಪ್‌ ಗಳು, ಮೊಬೈಲ್‌ ಫೋನ್‌ ಗಳು ಹಾಗೂ ಹೋಮ್‌ ಅಪ್ಲೈಯನ್ಸ್‌ ಗಳಂತಹ ವಿಶಾಲ ಶ್ರೇಣಿಯಲ್ಲಿ ಆಕರ್ಷಕ ಕೊಡುಗೆಯ ಲಾಭವನ್ನು ಕೂಡ ಪಡೆದುಕೊಳ್ಳಬಹುದಾಗಿದೆ.

ಈ ಎಲ್ಲಾ ಆಕರ್ಷಕ ರೀಯಾಯತಿಯಲ್ಲಿ ನೀವು ಸ್ವಾತಂತ್ರ್ಯವನ್ನು ಸಂಭ್ರಮಿಸಬಹುದಾಗಿದೆ.  ಈ ಲಾಭಗಳ ಪ್ರಯೋಜನ ಪಡೆಯುವುದಕ್ಕಾಗಿ  ಯಾವುದೇ ರಿಲಯನ್ಸ್ ಡಿಜಿಟಲ್ ಸ್ಟೋರ್‌ ನನ್ನು ಸಂಪರ್ಕರಿಸಬಹುದು ಅಥವಾ www.reliancedigital.in ಗೆ ಲಾಗ್ ಇನ್ ಮಾಡಬಹುದಾಗಿದೆ.

ತ್ವರಿತ ಡೆಲಿವರಿ (3 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ವಿತರಣೆ) ಮತ್ತು ತಮ್ಮ ಹತ್ತಿರದ ಅಂಗಡಿಗಳಿಂದ ಸ್ಟೋರ್ ಪಿಕ್ ಅಪ್ ಆಯ್ಕೆಯನ್ನು ಕೂಡ ಒದಗಿಸಲಾಗಿದೆ.

ಇದನ್ನೂ ಓದಿ : ಪಂಚಮಸಾಲಿ ಸಮಾಜ ಮಾತ್ರವಲ್ಲ ಇತರೆ ಸಮಾಜದ ಮೀಸಲು ಬೇಡಿಕೆ‌ಯೂ ಈಡೇರಲಿ: ಯತ್ನಾಳ್

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.