ಜಿಯೋ ನೀಡುತ್ತಿದೆ ಗ್ರಾಹಕ ಸ್ನೇಹಿ ಪ್ರೀಪೇಯ್ಡ್ ಪ್ಲ್ಯಾನ್ಸ್..! ಇಲ್ಲಿದೆ ಸಂಪೂರ್ಣ ಮಾಹಿತಿ


Team Udayavani, Jul 29, 2021, 2:00 PM IST

Reliance jio is the only company that offers this plan

ನವ ದೆಹಲಿ : ಟೆಲಿಕಾಮ್ ನೆಟ್ ವರ್ಕ್ ಗಳ ದೈತ್ಯ ಸಂಸ್ಥೆ ರಿಲಯನ್ಸ್ ಜಿಯೋ ಮತ್ತೊಂದು ಗ್ರಾಹಕ ಸ್ನೇಹಿ ಯೋಜನೆಯನ್ನು ಜಾರಿಗೆ ತಂದಿದೆ. 3,499 ರೂಪಾಯಿಯೇ ಹೊಸ ಪ್ರಿ ಪೇಯ್ಡ್ ಪ್ಯಾಕೇಜ್ ಘೋಷಿಸಿರುವ ಜಿಯೋ, ತನ್ನ ಗ್ರಾಹಕರಿಗೆ ಭರಪೂರ ಪ್ರಯೋಜನಗಳನ್ನು ನೀಡುತ್ತಿದೆ.

ರಿಲಯನ್ಸ್ ಜಿಯೋ ನೀಡಿದ 3,499 ರೂಪಾಯಿಯ ಹೊಸ ಯೋಜನೆ ವಾರ್ಷಿಕ ಯೋಜನೆಯಾಗಿದ್ದು, 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಗ್ರಾಹಕರಿಗೆ ಈ ಯೋಜನೆಯಿಂದಾಗಿ ಪ್ರತಿದಿನ 3 ಜಿಬಿ ಡೇಟಾ ದೊರಕುತ್ತದೆ ಮಾತ್ರವಲ್ಲದೆ. ಒಟ್ಟಾರೆ 1,095 ಜಿಬಿ ಡೇಟಾ ನೀಡುತ್ತಿದೆ. ಗ್ರಾಹಕರು ದೈನಂದಿನ ಡೇಟಾ ಮುಗಿಸಿದರು 64ಕೆಬಿಪಿಎಸ್ ಸ್ಪೀಡ್ ನಲ್ಲಿ ಇಂಟರ್ ನೆಟ್ ನನ್ನು ಬಳಸಬಹುದಾಗಿದೆ. ಉಳಿದಂತೆ ಅನಿಯಮಿತ ಕರೆ ಸೌಲಭ್ಯ, ದಿನಕ್ಕೆ 100 ಎಸ್ಎಮ್ಎಸ್ ಉಚಿತವಾಗಿ ನೀಡುತ್ತಿದೆ. ಜಿಯೋಟಿವಿ, ಜಿಯೋ ಸಿನಿಮಾ, ಜಿಯೋ ನ್ಯೂಸ್, ಜಿಯೋ ಸೆಕ್ಯುರಿಟಿ ಮತ್ತು ಜಿಯೋಕ್ಲೌಡ್ ನಂತಹ ವಿವಿಧ ಅಪ್ಲಿಕೇಶನ್ ಪ್ರವೇಶಿಸಲು ಅವಕಾಶ ನೀಡುತ್ತಿದೆ.

ಇದನ್ನೂ ಓದಿ : ಸಂಪುಟ ಕುರಿತು ಸಿಎಂ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕು: ಮುರುಗೇಶ್ ನಿರಾಣಿ

ಇನ್ನು, 2,399 ಮತ್ತು 2,599 ರೂಗಳ ಯೋಜನೆ ಕೂಡ ವಾರ್ಷಿಕ ಯೋಜನೆಯಾಗಿದ್ದು, 365 ದಿನಗಳ ಯೋಜನೆ ಇದಾಗಿದೆ. ಇವೆರಡು ಯೋಜನೆಗಳು  ಪ್ರತಿದಿನ 2ಜಿಬಿ ಡೇಟಾ ಒದಗಿಸುತ್ತದೆ. ಮಾತ್ರವಲ್ಲದೇ ಅನಿಯಮಿಕ ಕರೆ, 100 ಎಸ್ ಎಮ್ ಎಸ್ ಹಾಗೂ ಜಿಯೋ ಆ್ಯಪ್ ಪ್ರವೇಶವನ್ನು ಕೂಡ ಈ ಯೋಜನೆ ನೀಡುತ್ತದೆ.

2,599 ರೂಪಾಯಿಯ ಯೋಜನೆಯು ತನ್ನ ಗ್ರಾಹಕರಿಗೆ ಪ್ರತಿದಿನ 2 ಜಿಬಿ ಇಂಟರ್ ನೆಟ್  ಡೇಟಾ, ಡಿಸ್ನಿ+ ಹಾಟ್ ​​ಸ್ಟಾರ್ ವಿಐಪಿ ಚಂದಾದಾರಿಕೆ ನೀಡುತ್ತದೆ.

ಮಾತ್ರವಲ್ಲದೇ ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಜಿಯೋ ಅಗ್ಗದ ಯೋಜನೆಗಳನ್ನು ಕೂಡ ನೀಡುತ್ತಿದ್ದು, 127 ರೂ, 247 ರೂ, 447 ರೂ, 597 ರೂ ಮತ್ತು 2,397 ರೂಪಾಯಿಗಳ ಯೋಜನೆಗಳನ್ನು ಕೂಡ ಇತ್ತೀಚೆಗೆ ಪರಿಚಯಿಸಿದೆ.

ಇದನ್ನೂ ಓದಿ : ಬೊಮ್ಮಾಯಿ ರಾಜ್ಯ‘ಭಾರ’..! ತಂದೆಗಾದ ಸ್ಥಿತಿ ಮಗನಿಗೂ ಆಗಬಹುದೇ..?

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.