ಚಿಲ್ಲರೆ ಹಣದುಬ್ಬರ 7.35 ಪ್ರತಿಶತಕ್ಕೆ ಏರಿಕೆ ; ನವಂಬರ್ ನಲ್ಲಿ ಎಷ್ಟಿತ್ತು ಗೊತ್ತಾ?


Team Udayavani, Jan 13, 2020, 6:22 PM IST

Inflation-01-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕಿನ ಗರಿಷ್ಠ ಮಿತಿಯನ್ನು ದಾಟಿ 2019ರ ಡಿಸೆಂಬರ್ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ದರ 7.35 ಪ್ರತಿಶತಕ್ಕೇರಿದೆ ಈ ದರ ನವಂಬರ್ ತಿಂಗಳಿನಲ್ಲಿ 5.54%ದಷ್ಟಿತ್ತು ಎಂದು ಕೇಂದ್ರ ಸರಕಾರ ಇಂದು ಬಿಡುಗಡೆಗೊಳಿಸಿರುವ ಅಂಕಿ-ಅಂಶಗಳಲ್ಲಿ ತಿಳಿಸಿದೆ. ಇದು 2014ರ ಜುಲೈ ತಿಂಗಳ ಬಳಿಕ ದಾಖಲುಗೊಂಡ ಅತೀ ಹೆಚ್ಚಿನ ಹಣದುಬ್ಬರವಾಗಿದೆ ಆ ಸಂದರ್ಭದಲ್ಲಿ ಚಿಲ್ಲರೆ ಹಣದುಬ್ಬರ ದರ 7.39 ಪ್ರತಿಶತ ದಾಖಲಾಗಿತ್ತು.

ತೈಲ ಬೆಲೆಯಲ್ಲಿನ ಏರಿಕೆ ಈ ಬಾರಿ ಹಣದುಬ್ಬರ ಹೆಚ್ಚಳಕ್ಕೆ ಕಾರಣವಾಗಿದೆ. ಅಮೆರಿಕಾ ಮತ್ತು ಇರಾನ್ ನಡುವಿನ ಪ್ರಕ್ಷುಬ್ಧ ಪರಿಸ್ಥಿತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಬ್ಯಾರೆಲ್ ಗೆ 70 ಡಾಲರ್ ಮುಟ್ಟಿತ್ತು. ಅತೀ ಹೆಚ್ಚು ಕಚ್ಛಾ ತೈಲವನ್ನು ಆಮದು ಮಾಡಿಕೊಳ್ಳುವ ರಾಷ್ಟ್ರಗಳ ಪೈಕಿ ಭಾರತ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಕಚ್ಛಾ ತೈಲ ಬೆಲೆಯಲ್ಲಿ ಉಂಟಾಗುವ ಏರಿಳಿತ ಭಾರತದ ಮಾರುಕಟ್ಟೆಯ ಮೇಲೆ ನೇರ ಪರಿಣಾಮವನ್ನು ಬೀರುತ್ತದೆ ಹಾಗೂ ಹಣದುಬ್ಬರ ದರಗಳಲ್ಲಿ ಏರಿಳಿತ ಕಾಣಿಸಿಕೊಳ್ಳಲು ಕಾರಣವಾಗುತ್ತದೆ.

ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಆಹಾರ ಸಾಮಾಗ್ರಿಗಳ ಹಣದುಬ್ಬರ ಡಿಸೆಂಬರ್ ತಿಂಗಳಿನಲ್ಲಿ 14.12 ಪ್ರತಿಶತಕ್ಕೆ ಏರಿಕೆಯಾಗಿದೆ ನವಂಬರ್ ತಿಂಗಳಿನಲ್ಲಿ ಈ ದರ 10.01 ಪ್ರತಿಶದಷ್ಟಿತ್ತು, ಮತ್ತು ತರಕಾರಿ ಸಾಮಾಗ್ರಿಗಳ ಹಣದುಬ್ಬರ 60.5%ರಷ್ಟು ಭಾರೀ ಏರಿಕೆ ಕಂಡಿದೆ. ನವಂಬರ್ ತಿಂಗಳಿನಲ್ಲಿ ಈ ದರ 36 ಪ್ರತಿಶತ ದಾಖಲಾಗಿತ್ತು. ಮತ್ತು ಮೂಲ ಹಣದುಬ್ಬರ 3.7 ಪ್ರತಿಶತ ದಾಖಲಾಗಿ ಸ್ವಲ್ಪ ಏರಿಕೆಯನ್ನು ಕಂಡಿದೆ.

ಆದರೆ ಆರ್.ಬಿ.ಐ. ಮತ್ತು ಕೇಂದ್ರ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿರುವುದು ಆಹಾರ (ತರಕಾರಿ) ಸಾಮಾಗ್ರಿಗಳ ಹಣದುಬ್ಬರ. ಯಾಕೆಂದರೆ ಡಿಸೆಂಬರ್ ತಿಂಗಳಿನಲ್ಲಿ ಹಣದುಬ್ಬರ ದರ ಏರಿಕೆ ಕಾಣಲು ಇವುಗಳೇ ಮೂಲ ಕಾರಣವಾಗಿದೆ. ಹಣದುಬ್ಬರ ಏರುಗತಿಯಲ್ಲಿದ್ದ ಕಾರಣದಿಂದ ಭಾರತೀಯ ರಿಸರ್ವ್ ಬ್ಯಾಂಕ್ ಡಿಸೆಂಬರ್ ತಿಂಗಳಿನಲ್ಲಿ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿರಲಿಲ್ಲ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.