2019ರ ಚುನಾವಣೆಗೂ ಮುನ್ನ 2000 ರೂ. ನೋಟು ರದ್ದು? ಬೊಕಿಲ್ ಹೇಳೋದೇನು


Team Udayavani, Jan 24, 2017, 4:17 PM IST

Anil-Bokil-Gave-PM-Modi-Idea-Of-Demonetisation-Slams-Execution-Blames.jpg

ಹೈದರಾಬಾದ್:2019ರ ಲೋಕಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ 2000 ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಕೇಂದ್ರ ಸರ್ಕಾರ ನಿಷೇಧಿಸುತ್ತದೆಯೇ? ಅರೇ ಇದೇನಪ್ಪಾ ಕತೆ ಅಂತ ಹುಬ್ಬೇರಿಸೋ ಮೊದಲು 500, 1000 ರೂ. ಮುಖಬೆಲೆ ನೋಟನ್ನು ನಿಷೇಧಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಐಡಿಯಾದ ಹಿಂದಿದ್ದ ಅನಿಲ್ ಬೊಕಿಲ್ ಅವರ ಅಭಿಪ್ರಾಯ ಓದಿ…

ಬಹುಶಃ 2000 ಸಾವಿರ ರೂ. ನೋಟನ್ನು ನಿಷೇಧಿಸುವ ಸಾಧ್ಯತೆ ಇದೆ. ಹಾಗಂತ  ಅದು ತರಾತುರಿಯಲ್ಲಿ ಅಲ್ಲ, ಆದರೂ ಆ ದಿನ ಹೆಚ್ಚು ದೂರವಿಲ್ಲ ಎಂದು ಬೊಕಿಲ್ ಹೇಳಿದ್ದಾರೆ!

ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು, 1000 ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಕೇಂದ್ರ ಸರ್ಕಾರ ನಿಷೇಧಿಸಿ, 2000 ಸಾವಿರ ರೂ. ಮುಖಬೆಲೆಯ ನೋಟನ್ನು ಚಲಾವಣೆಗೆ ತಂದಿರುವುದು ಯಾವ ರೀತಿ ಯಶಸ್ವಿಯಾಗಿದೆ ಎಂದು ಬೊಕಿಲ್ ಅವರನ್ನು ಪ್ರಶ್ನಿಸಿದ್ದರು.

ದೇಶದಲ್ಲಿ ಅತೀ ಹೆಚ್ಚು ಚಲಾವಣೆಯಾಗುತ್ತಿದ್ದ 500, 1000 ರೂ. ಮುಖಬೆಲೆಯ ನೋಟನ್ನು ನಿಷೇಧಿಸಿದ ಬಳಿಕ ಅದರಿಂದ ಉಂಟಾಗುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ 2000 ರೂಪಾಯಿ ಮುಖಬೆಲೆಯ ಹೊಸ ನೋಟನ್ನು ಚಲಾವಣೆಗೆ ತರಲಾಗಿದೆ ಎಂಬುದಾಗಿ ನಾನು ನಂಬುತ್ತೇನೆ. ಅಲ್ಲದೇ ಮುಂದಿನ ಸಾರ್ವತ್ರಿಕ ಚುನಾವಣೆಗೂ ಮೊದಲು 2000 ರೂ. ಮುಖಬೆಲೆಯ ನೋಟನ್ನು ಕೇಂದ್ರ ನಿಷೇಧಿಸುವ ಸಾಧ್ಯತೆ ಇದೆ ಎಂದು ಬೊಕಿಲ್ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತದಲ್ಲಿ ಕ್ಯಾಶ್ ಲೆಸ್ ಸಕ್ಸಸ್ ಆಗುತ್ತಾ?
ನಗದುರಹಿತ ಆರ್ಥಿಕ ವಹಿವಾಟಿನ ನಿಮ್ಮ(ಬೊಕಿಲ್) ಚಿಂತನೆ ದೇಶದಲ್ಲಿ ತುಂಬಾ ಪ್ರಚಾರ ಪಡೆದಿರುವುದು ಸತ್ಯ. ಆದರೆ ಭಾರತದ ಬ್ಯಾಂಕಿಂಗ್ ವ್ಯವಸ್ಥೆ ತುಂಬಾ ಆಧುನಿಕವಾಗಿಲ್ಲ. ಅಲ್ಲದೇ ದೇಶದಲ್ಲಿ ಅನಕ್ಷರಸ್ಥತೆ, ಬಡತನ ರೇಖೆಗಿಂತ ಕೆಳಗಿರುವವರು ಇದ್ದಾರೆ ಎಂಬುದು ನಿಮ್ಮ ಗಮನದಲ್ಲಿದ್ದರೆ, ಕ್ಯಾಶ್ ಲೆಸ್ ವ್ಯವಹಾರ ಎಷ್ಟರ ಮಟ್ಟಿಗೆ ಯಶಸ್ವಿ ಆಗಲು ಸಾಧ್ಯ ಎಂಬುದಾಗಿ ಮತ್ತೊಬ್ಬರು ಬೊಕಿಲ್ ಅವರನ್ನು ಪ್ರಶ್ನಿಸಿದ್ದರು.

ಅದಕ್ಕೆ ಉತ್ತರ ನೀಡಿದ ಬೊಕಿಲ್, ಬಡತನ ರೇಖೆಗಿಂತ ಕೆಳಗಿರುವ ಜನರು ದುಬಾರಿ ಖರ್ಚು, ವೆಚ್ಚ ಮಾಡೋದಿಲ್ಲ ಎಂಬುದಾಗಿ ಭಾವಿಸುತ್ತೇನೆ. 50, 100 ರೂಪಾಯಿ ಮುಖಬೆಲೆಯ ನೋಟುಗಳು ಚಲಾವಣೆಯಲ್ಲಿ ಇರುವುದರಿಂದ ವ್ಯವಹಾರಕ್ಕೆ ಅದು ಸಾಕಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.