![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 10, 2017, 12:11 PM IST
ಹೊಸದಿಲ್ಲಿ : ಕಳೆದ ನವೆಂಬರ್ 8ರಂದು ಕೇಂದ್ರ ಸರಕಾರ 500 ರೂ. ಹಾಗೂ 1,000 ರೂ. ಕರೆನ್ಸಿ ನೋಟುಗಳ ಅಪನಗದೀಕರಣ ಕೈಗೊಂಡ ಬಳಿಕದಲ್ಲಿ ಈ ತನಕ ಮರೆ ಮಾಚಲಾದ ಸುಮಾರು 3ರಿಂದ 4 ಲಕ್ಷ ಕೋಟಿ ರೂ.ಗಳನ್ನು ದೇಶಾದ್ಯಂತದ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಜಮೆ ಮಾಡಲಾಗಿದೆ. ಈ ಎಲ್ಲ ವಹಿವಾಟುಗಳ ಕೂಲಂಕಷ ತನಿಖೆಯನ್ನು ಐಟಿ ಅಧಿಕಾರಿಗಳು ಕೈಗೊಂಡಿದ್ದಾರೆ ಎಂದು ಆದಾಯ ತೆರಿಗೆ ಮೂಲಗಳು ತಿಳಿಸಿವೆ.
ವಿವಿಧ ಬ್ಯಾಂಕುಗಳಲ್ಲಿ ನಿಷ್ಕ್ರಿಯವಾಗಿದ್ದ ಉಳಿತಾಯ ಖಾತೆಗಳಲ್ಲಿ 25,000 ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ರೀತಿ ದೇಶಾದ್ಯಂತದ ವಿವಿಧ ಸಹಕಾರಿ ಬ್ಯಾಂಕ್ ಖಾತೆಗಳಲ್ಲಿ ಅಕ್ರಮವಾಗಿ ಜಮೆ ಮಾಡಲಾಗಿರುವ 16,000 ಕೋಟಿ ರೂ.ಗಳ ಬಗ್ಗೆಯೂ ಜಾರಿ ನಿರ್ದೇಶನಾಲಯ ಮತ್ತು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಐಟಿ ಮೂಲಗಳು ಹೇಳಿವೆ.
ಕಳೆದ ವರ್ಷ ನವೆಂಬರ್ 9ರಿಂದ ತೊಡಗಿ ಈ ತನಕ ದೇಶದ ಈಶಾನ್ಯ ರಾಜ್ಯಗಳಲ್ಲಿನ ವಿವಿಧ ಬ್ಯಾಂಕುಗಳ ಉಳಿತಾಯ ಖಾತೆಗಳಲ್ಲಿ 10,700 ಕೋಟಿ ರೂ.ಗಳಿಗೂ ಅಧಿಕ ನಗದು ಹಣವನ್ನು ಜಮೆ ಮಾಡಲಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.
ನೋಟು ಅಪನಗದೀಕರಣದ ಬಳಿಕದಲ್ಲಿ ದೇಶದಲ್ಲಿನ 60 ಲಕ್ಷ ಬ್ಯಾಂಕ್ ಖಾತೆಗಳಲ್ಲಿ ತಲಾ 2 ಲಕ್ಷ ರೂ.ಗಳಿಗೆ ಅಧಿಕ ಮೊತ್ತದ ಹಣವನ್ನು ಜಮೆ ಮಾಡಲಾಗಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.