Sensex 662, Nifty 218 ಅಂಕ ಕುಸಿತ: 2ನೇ ತ್ರೈಮಾಸಿಕ ಫ‌ಲಿತಾಂಶ ಪರಿಣಾಮ


Team Udayavani, Oct 26, 2024, 1:35 AM IST

sensex

ಮುಂಬಯಿ: ವಿವಿಧ ಕಂಪೆ‌ನಿಗಳ 2ನೇ ತ್ರೈಮಾಸಿಕ ಫ‌ಲಿತಾಂಶದ ಪರಿಣಾಮ ಭಾರತೀಯ ಷೇರು ಪೇಟೆಯು ಕುಸಿತವನ್ನು ದಾಖಲಿಸಿತು. ಶುಕ್ರವಾರದ ವಹಿವಾಟಿ ನಲ್ಲಿ ಸೆನ್ಸೆಕ್ಸ್‌ ಒಂದು ಹಂತದಲ್ಲಿ 927 ಅಂಕ ಕುಸಿತ ದಾಖ ಲಿಸಿತು. ಆದರೂ ಮತ್ತೆ ಚೇತರಿಸಿ ಕೊಂಡು ದಿನಾಂತ್ಯಕ್ಕೆ 662ಕ್ಕೆ ಅಂಕ ತಲುಪಿ, 79,402ರಲ್ಲಿ ವಹಿ­ವಾ­ಟವನ್ನು ಪೂರ್ಣಗೊಳಿಸಿತು. ಅದೇ ರೀತಿ, ನಿಫ್ಟಿ 218 ಅಂಕ ಕುಸಿದು 24,180ರಲ್ಲಿ ಅಂತ್ಯ ವಾಯಿತು. ಷೇರು ಪೇಟೆ ಕುಸಿತದಿಂದ ಹೂಡಿಕೆ ದಾರರಿಗೆ 6 ಲಕ್ಷ ಕೋಟಿ ರೂ. ನಷ್ಟವಾಗಿದೆ. 2ನೇ ತ್ತೈಮಾ ಸಿಕದಲ್ಲಿ ಇಂಡಸ್‌ಇಂಡ್‌ ಬ್ಯಾಂಕ್‌ ಹಾಗೂ ಇಂಧನ ಕಂಪೆನಿ ಎನ್‌ಟಿಪಿಸಿ ನಿರೀಕ್ಷಿತ ಫ‌ಲಿತಾಂಶ ಗ ಳನ್ನು ದಾಖಲಿಸಲಿಲ್ಲ. ವಿದೇಶಿ ಹೂಡಿಕೆ ದಾರರೂ ಹೂಡಿಕೆ ಹಿಂದೆಗೆದುಕೊಂಡ ಪರಿಣಾಮ ಭಾರತೀಯ ಷೇರು ಪೇಟೆ ಕುಸಿತವನ್ನು ಕಾಣಬೇಕಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.