ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಂಡ ಆರ್ ಬಿಐ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 215 ಅಂಕ ಕುಸಿತ

ಭಾರ್ತಿ ಏರ್ ಟೆಲ್, ಟೆಕ್ ಮಹೀಂದ್ರಾ, ಮಾರುತಿ, ಎನ್ ಟಿಪಿಸಿ ಮತ್ತು ಬಜಾಜ್ ಆಟೋ ಷೇರುಗಳು ಲಾಭಗಳಿಸಿದೆ.

Team Udayavani, Aug 6, 2021, 4:41 PM IST

ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಂಡ ಆರ್ ಬಿಐ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 215 ಅಂಕ ಕುಸಿತ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿದ ಪರಿಣಾಮ ಶುಕ್ರವಾರ(ಆಗಸ್ಟ್ 06) ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 215 ಅಂಕಗಳಷ್ಟು ಕುಸಿತ ಕಂಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಡಿಎಫ್ ಸಿ, ಮತ್ತು ಎಸ್ ಬಿಐ ಷೇರುಗಳು ನಷ್ಟ ಅನುಭವಿಸಿದೆ.

ಇದನ್ನೂ ಓದಿ:ವರ್ಕ್‌ ಫ್ರಮ್ ಹೋಮ್‌ ಒತ್ತಡ ನಿವಾರಿಸುವ ತನುಮನಕ್ಕೆ ಮಾರಕವಾಗದಿರಲಿ

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 215.12 ಅಂಕ ಇಳಿಕೆಯಾಗಿದ್ದು, 54,277.72 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಇದೇ ರೀತಿ ಎನ್ ಎಸ್ ಇ ನಿಫ್ಟಿ 56.40 ಅಂಕ ಕುಸಿತವಾಗಿದ್ದು, 16,282.20ರ ಗಡಿ ತಲುಪಿದೆ.

ಸೆನ್ಸೆಕ್ಸ್, ನಿಫ್ಟಿ ಇಳಿಕೆಯಿಂದ ರಿಲಯನ್ಸ್ ಇಂಡಸ್ಟ್ರೀಸ್, ಆಲ್ಟ್ರಾಟೆಕ್ ಸಿಮೆಂಟ್, ಎಸ್ ಬಿಐ, ಟಾಟಾ ಸ್ಟೀಲ್, ಎಚ್ ಡಿಎಫ್ ಸಿ ಮತ್ತು ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ. ಏತನ್ಮಧ್ಯೆ ಇಂಡಸ್ ಇಂಡ್ ಬ್ಯಾಂಕ್, ಭಾರ್ತಿ ಏರ್ ಟೆಲ್, ಟೆಕ್ ಮಹೀಂದ್ರಾ, ಮಾರುತಿ, ಎನ್ ಟಿಪಿಸಿ ಮತ್ತು ಬಜಾಜ್ ಆಟೋ ಷೇರುಗಳು ಲಾಭಗಳಿಸಿದೆ.

ಗುರುವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 54,717.34ರ ಸಾರ್ವಕಾಲಿಕ ಜಿಗಿತ ಕಂಡಿದ್ದು, ದಿನಾಂತ್ಯಕ್ಕೆ 123.07 ಅಂಕ ಏರಿಕೆಯೊಂದಿಗೆ ದಾಖಲೆಯ 54,492.84ರಲ್ಲಿ ವಹಿವಾಟು ಅಂತ್ಯಗೊಳಿಸಿತ್ತು. ಇದೇ ರೀತಿ  ನಿಫ್ಟಿ ಕೂಡಾ 35.80 ಅಂಕಗಳಷ್ಟು ಏರಿಕೆ ಕಂಡು, 16,294.60ರಲ್ಲಿ ವಹಿವಾಟು ಕೊನೆಗೊಳಿಸಿತ್ತು.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KB-Bank

Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.