![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 14, 2020, 7:09 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದ ಪ್ರಮುಖ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹಿರಿಯ ನಾಗರಿಕರಿಗೆ ನೀಡುವ ವಿಶೇಷ ಠೇವಣಿ ಯೋಜನೆಯನ್ನು ಈ ವರ್ಷಾಂತ್ಯದವರೆಗೂ ವಿಸ್ತರಿಸಿದೆ.
ಮೇ ತಿಂಗಳಲ್ಲಿ ಆರಂಭವಾಗಿದ್ದ ಈ ಯೋಜನೆಯು ಸೆ. 30ಕ್ಕೆ ಅಂತ್ಯವಾಗಬೇಕಿತ್ತು.
ನಿಗದಿತ ಠೇವಣಿಗಳ ಮೇಲಿನ ಬಡ್ಡಿ ಕುಸಿಯುತ್ತಿದ್ದ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಎಸ್ಬಿಐ ಈ ಯೋಜನೆ ಜಾರಿ ಮಾಡಿತ್ತು.
ಬ್ಯಾಂಕ್ನ ವೆಬ್ಸೈಟ್ನಲ್ಲಿ ‘ಎಸ್ಬಿಐ ವೀಕೇರ್’ ಎಂಬ ವಿಶೇಷ ಠೇವಣಿ ಯೋಜನೆ ಪರಿಚಯಿಸಲಾಗಿದೆ. ಇದರನ್ವಯ ಹೆಚ್ಚುವರಿ 30 ಮೂಲಾಂಕಗಳಷ್ಟು ಬಡ್ಡಿ ನೀಡಲಾಗುತ್ತದೆ. ಇದರಿಂದ ಒಟ್ಟು ಬಡ್ಡಿ 80 ಮೂಲಾಂಕಗಳಿಗೆ ಏರುತ್ತದೆ.
ಇಲ್ಲಿರುವ ನಿಬಂಧನೆ ಎಂದರೆ ನಿಗದಿತ ಠೇವಣಿಯ ಬಾಕಿ ಅವಧಿ ಅಥವಾ ಒಟ್ಟು ಅವಧಿ ಕನಿಷ್ಠ 5 ವರ್ಷ ಇರಬೇಕು. ಈ ವಿಶೇಷ ಯೋಜನೆಯ ಮೂಲಕ ಹೊಸ ಠೇವಣಿಗಳನ್ನು ಸ್ವೀಕರಿಸಬಹುದು. ಹಾಗೆಯೇ ಅವಧಿ ಮುಗಿಯುತ್ತಿರುವ ಠೇವಣಿಗಳನ್ನು ನವೀಕರಿಸಲೂಬಹುದು.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.