ಆಸ್ತಿ ನೋಂದಣಿ : ಮುದ್ರಾಂಕ ಶುಲ್ಕ ಇಳಿಕೆ


Team Udayavani, May 27, 2020, 7:11 AM IST

ಆಸ್ತಿ ನೋಂದಣಿ : ಮುದ್ರಾಂಕ ಶುಲ್ಕ ಇಳಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಆಸ್ತಿ ನೋಂದಣಿಯನ್ನು ಉತ್ತೇಜಿಸಲು ರಾಜ್ಯ ಸರಕಾರವು ಮುದ್ರಾಂಕ ಶುಲ್ಕದಲ್ಲಿ ಇಳಿಕೆ ಮಾಡಿ ಆದೇಶ ಹೊರಡಿಸಿದೆ.

ಗರಿಷ್ಠ 20 ಲಕ್ಷ ರೂ. ಮೌಲ್ಯದವರೆಗೆ ಫ್ಲ್ಯಾಟ್‌ಗಳ ಮೊದಲ ನೋಂದಣಿ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 2 ಮತ್ತು 35 ಲಕ್ಷ ರೂ. ಮೌಲ್ಯದವರೆಗಿನ ಫ್ಲ್ಯಾಟ್‌ಗಳ ಮುದ್ರಾಂಕ ಶುಲ್ಕವನ್ನು ಶೇ. 5ರಿಂದ 3ಕ್ಕೆ ಇಳಿಸಲು ಸರಕಾರ ನಿರ್ಧರಿಸಿದೆ.

ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಸೂಚನೆಯನ್ನು ನೀಡಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಮುದ್ರಾಂಕ, ನೋಂದಣಿ ಶುಲ್ಕ ಮೂಲದ ಆದಾಯದಲ್ಲಿ 3,542 ಕೋ.ರೂ. ಖೋತಾ ಆಗುವ ನಿರೀಕ್ಷೆ ಇದೆ. ಹೀಗಾಗಿ ಈ ಕ್ರಮಕ್ಕೆ ಚಿಂತನೆ ನಡೆಸಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

GST

August 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ: 10% ಹೆಚ್ಚಳ

1-dddd

GDP;ಕಡಿಮೆ ಸರಕಾರಿ ವೆಚ್ಚದಿಂದಾಗಿ ಬೆಳವಣಿಗೆ ನಿಧಾನವಾಗಿದೆ: ಶಕ್ತಿಕಾಂತ ದಾಸ್

GDP

GDP; ಭಾರತದ ಜಿಡಿಪಿ 15 ತಿಂಗಳ ಕನಿಷ್ಠ ಮಟ್ಟಕ್ಕೆ: 6.7% ದಾಖಲು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.