ಲಕ್ಸ್‌, ರಿನ್‌, ಸರ್ಫ್ ಎಕ್ಸೆಲ್‌ ದುಬಾರಿ


Team Udayavani, Sep 8, 2021, 7:15 AM IST

ಲಕ್ಸ್‌, ರಿನ್‌, ಸರ್ಫ್ ಎಕ್ಸೆಲ್‌ ದುಬಾರಿ

ಹೊಸದಿಲ್ಲಿ: ಆರ್ಥಿಕ ಸಂಕಷ್ಟವಿರುವಾಗಲೇ ಹಿಂದೂಸ್ಥಾನ್‌ ಯೂನಿಲಿವರ್‌ ಲಿ(ಎಚ್‌ಯುಎಲ್‌) ಉತ್ಪನ್ನಗಳ ಮೇಲಿನ ಬೆಲೆಯನ್ನು ಹೆಚ್ಚಿಸಿದೆ.

ಲಕ್ಸ್‌, ಲೈಫ್ಬಾಯ್‌, ವೀಲ್‌, ಸರ್ಫ್ ಎಕ್ಸೆಲ್‌ ಸೇರಿ ಅನೇಕ ಉತ್ಪನ್ನಗಳ ಬೆಲೆ ಹೆಚ್ಚಾಗಿದೆ. ವೀಲ್‌ ಡಿಟೆರ್ಜೆಂಟ್‌ ದರ ಶೇ.3.5 ಏರಿಕೆಯಾಗಿದೆ. ರಿನ್‌ ಡಿಟರ್ಜೆಂಟ್‌ ಪೌಡರ್‌ ಬೆಲೆಯಲ್ಲಿ ಶೇ.6-8 ಏರಿದೆ. ಹಾಗೆಯೇ ಸಣ್ಣ ಪ್ಯಾಕೆಟ್‌ಗಳ ಬೆಲೆ ಹಾಗೆಯೇ ಇಡಲಾಗಿದ್ದು ಅದರ ತೂಕ ಕಡಿಮೆ ಮಾಡಲಾಗಿದೆ. ಸರ್ಫ್ ಎಕ್ಸೆಲ್‌ ಒಂದು ಕೆಜಿ ಪ್ಯಾಕೆಟ್‌ ಬೆಲೆ 14 ರೂ. ಏರಿಕೆಯಾಗಿದೆ.

ಲಕ್ಸ್‌, ಲೈಫ್ಬಾಯ್‌ ಬೆಲೆಯಲ್ಲಿ ಶೇ. 8-12 ಏರಿಕೆಯಾಗಿದೆ. ಹಣದುಬ್ಬರ ಏರಿಕೆ ಹಿನ್ನೆಲೆಯಲ್ಲಿ ದರ ಏರಿಕೆ ಮಾಡುತ್ತಿದ್ದೇವೆ ಎಂದು ಕಂಪೆನಿ ಹೇಳಿದೆ.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.