ಟಾಟಾ ಟಿಗೋರ್‌ ವಿದ್ಯುತ್‌ ಕಾರು ಬಿಡುಗಡೆ

ಒಂದು ಚಾರ್ಚಿಂಗ್‌ಗೆ 213 ಕಿ.ಮೀ. ಸಾಗಬಲ್ಲ ಸೆಡಾನ್‌

Team Udayavani, Oct 10, 2019, 3:32 PM IST

Electric-car

ನವದೆಹಲಿ: ಕಾರು ತಯಾರಿಕಾ ಸಂಸ್ಥೆ ಟಾಟಾ, ತನ್ನ ಜನಪ್ರಿಯ ಮಾಡೆಲ್‌ ಆದ ಟಾಟಾ ಟಿಗೋರ್‌ ಕಾರಿನ “ವಿದ್ಯುತ್‌ ಚಾಲಿತ ಆವೃತ್ತಿ’ಯನ್ನು ಬುಧವಾರ ಬಿಡುಗಡೆ ಮಾಡಿದೆ.

ಒಂದು ಬಾರಿ ಚಾರ್ಚ್‌ ಮಾಡಿದರೆ,213 ಕಿ.ಮೀ.ವರೆಗೆ ಸಾಗಬಲ್ಲ ಶಕ್ತಿಶಾಲಿ ರೀಚಾರ್ಜಬಲ್‌ ಬ್ಯಾಟರಿ ಹೊಂದಿರುವುದು ಈ ಕಾರಿನ ವಿಶೇಷ. ಈ ಕಾರು, ಎಕ್ಸ್‌ಎಂ, ಎಕ್ಸ್‌ ಟಿ, ಎಕ್ಸ್‌ಇ ಪ್ಲಸ್‌, ಎಕ್ಸ್‌ ಎಮ್‌ ಪ್ಲಸ್‌ ಹಾಗೂ ಎಕ್ಸ್‌ಟಿ ಪ್ಲಸ್‌ ಎಂಬ ಮೂರು ಮಾದರಿಗಳಲ್ಲಿ ಲಭ್ಯವಿರಲಿದ್ದು, ಇವೆಲ್ಲವೂ ಆಟೋಮ್ಯಾಟಿಕ್‌ ಗೇರ್‌ ವ್ಯವಸ್ಥೆಯಲ್ಲಿ ಮಾತ್ರ ಲಭ್ಯ.

ಇವುಗಳ ಬೆಲೆ ದೆಹಲಿ ಎಕ್ಸ್‌-ಶೋರೂಂ ಬೆಲೆಗಳ ಪ್ರಕಾರ, 9.44ರಿಂದ 13.41 ಲಕ್ಷ ರೂ.ವರೆಗೆ ಇದೆ. ಬೆಂಗಳೂರು ಎಕ್ಸ್‌ -ಶೋರೂಂ ಬೆಲೆಗಳ ಪ್ರಕಾರ, 10.99ರಿಂದ 13.41 ಲಕ್ಷ ರೂ.ವರೆಗೆ ಇದೆ.

ಹೋಂಡಾ ಸಿಟಿ ಮುನ್ನಡೆ: ಸಿ-ಸೆಗ್ಮೆಂಟ್ ಸೆಡಾನ್‌ ಕಾರುಗಳ ಮಾರಾಟದಲ್ಲಿ ಕಳೆದ ತಿಂಗಳು ಹೋಂಡಾ ಸಿಟಿ, ತನ್ನ ಪ್ರತಿಸ್ಪರ್ಧಿಗಳಾದ ಹುಂಡೈ ವರ್ನಾ, ಮಾರುತಿ ಸಿಯಾಜ್‌ಗಳನ್ನು ಹಿಂದಿಕ್ಕಿದೆ. ಸೆಪ್ಟೆಂಬರ್‌ನಲ್ಲಿ 1,819 ಹೋಂಡಾ ಸಿಟಿ ಕಾರುಗಳು ಮಾರಾಟವಾಗಿದ್ದರೆ, ವರ್ನಾ 1,938 ಮತ್ತು ಸಿಯಾಜ್‌ 1,715 ಕಾರುಗಳು ಮಾರಾಟವಾಗಿವೆ.

ಬಜಾಜ್‌ ಇ-ಸ್ಕೂಟರ್‌

ದಶಕಗಳ ಹಿಂದೆ ಭಾರತದಲ್ಲಿ ಜನಪ್ರಿಯವಾಗಿದ್ದ ಬಜಾಜ್‌ನ ಚೇತಕ್‌ ಸ್ಕೂಟರನ್ನು ಮತ್ತೆ ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದೆ. ಅ. 16ರಂದು ಅನಾವರಣಗೊಳ್ಳಲಿರುವ ಆ ಸ್ಕೂಟರ್‌ ವಿದ್ಯುತ್‌ ಚಾಲಿತ ಮಾದರಿಯಲ್ಲಿ ಇರಲಿದೆ. ಈ ಹೊಸ ವಿನ್ಯಾಸಕ್ಕೆ “ಅರ್ಬನೈಟ್‌’ ಎಂದು ಹೆಸರಿಡಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.