![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 20, 2018, 4:14 PM IST
ಮುಂಬೈ: ಗೃಹ ಸಾಲ ಕ್ಷೇತ್ರಕ್ಕೆ ಸಂಬಂಧಿಸಿ ಮಂಗಳವಾರ ಆರ್ಬಿಐ ಮಹತ್ವದ ಬದಲಾವಣೆಗಳನ್ನು ಮಾಡಿದೆ. 45 ಲಕ್ಷ ರೂ. ವರೆಗಿನ ಮೌಲ್ಯದ ಸಾಲದ ಮೊತ್ತವನ್ನು ಆದ್ಯತಾ ವಲಯ ಎಂದು ಪರಿಗಣಿಸಲು ನಿರ್ಧರಿಸಾಗಿದೆ.
ಇದುವರೆಗೆ ಅದರ ಮೊತ್ತ 35 ಲಕ್ಷ ರೂ. ಆಗಿತ್ತು. ಹತ್ತು ಲಕ್ಷ ಜನಸಂಖ್ಯೆವರೆಗೆ ಇರುವ ಮೆಟ್ರೋಪಾಲಿಟನ್ ನಗರ ವ್ಯಾಪ್ತಿಯಲ್ಲಿ ಈ ನಿಯಮ ಅನ್ವಯವಾಗುತ್ತದೆ. ಇತರ ಕೇಂದ್ರಗಳಲ್ಲಿ 30 ಲಕ್ಷ ರೂ. ಎಂದು ಮಿತಿಗೊಳಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಮತ್ತು ಕಡಿಮೆ ಆದಾಯದ
ಗುಂಪುಗಳಿಗೆ ವಸತಿ ಸೌಲಭ್ಯ ನೀಡುವ ನಿಟ್ಟಿನಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದ್ಯತಾ ವಲಯದಲ್ಲಿ ನೀಡುವ ಸಾಲಕ್ಕೆ ಬಡ್ಡಿ ದರ ಕಡಿಮೆಯಾಗಿರುತ್ತದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.