ಕಾಗದರಹಿತ ಟಿಕೆಟ್‌, ಆಸನಗಳು ಆಲ್‌ ಇನ್‌ ಒನ್‌ ಎಸ್ಸೆಮ್ಮೆಸ್‌…


Team Udayavani, Jul 24, 2020, 6:30 AM IST

ಕಾಗದರಹಿತ ಟಿಕೆಟ್‌, ಆಸನಗಳು ಆಲ್‌ ಇನ್‌ ಒನ್‌ ಎಸ್ಸೆಮ್ಮೆಸ್‌…

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕಾಗದ ರಹಿತ ಟಿಕೆಟ್‌, ಆಸನದಲ್ಲಿ ಅಂತರ, ಪ್ರತ್ಯೇಕ ಇಂಟರ್ವಲ್‌ಗ‌ಳು…

ಮುಂದಿನ ತಿಂಗಳು 3ನೇ ಹಂತದ ಅನ್‌ಲಾಕ್‌ ಜಾರಿಯಾಗಲಿದ್ದು, ಕೇಂದ್ರ ಸರಕಾರವೇನಾದರೂ ಮಲ್ಟಿಪ್ಲೆಕ್ಸ್‌ಗಳನ್ನು ತೆರೆಯಲು ಅನುಮತಿ ನೀಡಿದರೆ, ವಿವಿಧ ಸುರಕ್ಷಾ ಕ್ರಮಗಳನ್ನು ಅನುಸರಿಸಲು ಮಲ್ಟಿಪ್ಲೆಕ್ಸ್‌ಗಳು ಸಿದ್ಧತೆ ನಡೆಸಿವೆ.

ಭಾರತೀಯ ಮಲ್ಟಿಪ್ಲೆಕ್ಸ್‌ ಸಂಘವು ಈಗಾಗಲೇ ಮಾರ್ಗಸೂಚಿಯನ್ನು ಸಿದ್ಧಪಡಿಸಿಕೊಂಡಿದ್ದು, ಅದನ್ನು ಕೇಂದ್ರದ ವಿವಿಧ ಸಚಿವಾಲಯಗಳು, ಪ್ರಧಾನಿ ಕಾರ್ಯಾಲಯ, ನೀತಿ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ಐನಾಕ್ಸ್‌, ಪಿವಿಆರ್‌ ಪಿಕ್ಚರ್ಸ್‌ ಮತ್ತು ಸಿನೆಪೊಲಿಸ್‌ ಇಂಡಿಯಾದ ಪ್ರಮುಖರು ತಿಳಿಸಿದ್ದಾರೆ.

ಸುರಕ್ಷಾ ಕ್ರಮಗಳೇನು?
– ಕಾಗದ ರಹಿತ ಟಿಕೆಟ್‌ ವ್ಯವಸ್ಥೆ. ಮೊಬೈಲ್‌ ಫೋನ್‌ನಲ್ಲಿರುವ ಬಾರ್‌ ಕೋಡ್‌ ಸ್ಕ್ಯಾನರ್‌ ಲಿಂಕ್‌ ಸ್ಕ್ಯಾನ್‌ ಮಾಡಿ ಒಳಪ್ರವೇಶ

– ಆಲ್‌ ಇನ್‌ ಒನ್‌ ಎಸ್ಸೆಮ್ಮೆಸ್‌ ವ್ಯವಸ್ಥೆ. ಈ ಮೂಲಕ ಪ್ರವೇಶ ದ್ವಾರದಲ್ಲಿ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿಸಿಕೊಂಡು ಒಳಹೋಗುವ, ಆಸನದ ಲೊಕೇಷನ್‌ ಪತ್ತೆಹಚ್ಚುವ ಮತ್ತು ಆಹಾರವನ್ನು ಆರ್ಡರ್‌ ಮಾಡುವ ವ್ಯವಸ್ಥೆ

– ಆಟೋಮ್ಯಾಟಿಕ್‌ ಆಗಿ ಆಸನ ವ್ಯವಸ್ಥೆಯಲ್ಲಿ ಅಂತರ ಕಾಯ್ದುಕೊಳ್ಳುವಿಕೆ

– ಸಿನಿಮಾ ಥಿಯೇಟರ್‌ನ ಒಳಾಂಗಣ, ಹೊರಾಂಗಣ, ಬಾಗಿಲುಗಳು, ರೈಲಿಂಗ್‌ಗಳನ್ನು ನಿಯಮಿತವಾಗಿ ಸ್ಯಾನಿಟೈಸ್‌ ಮಾಡುವುದು

– ಒಳಬರುವವರ ದೇಹದ ಉಷ್ಣಾಂಶ ಪರೀಕ್ಷೆ, ಮಾಸ್ಕ್ ಕಡ್ಡಾಯ

– ಪ್ರತಿ ಶೋ ಮುಗಿದ ಕೂಡಲೇ ಸ್ವಚ್ಛಗೊಳಿಸುವ ಪ್ರಕ್ರಿಯೆ

– ಏಕಕಾಲಕ್ಕೆ ಎರಡು ಸ್ಕ್ರೀನ್‌ಗಳಲ್ಲಿ ಚಿತ್ರ ಪ್ರದರ್ಶನ ಇರುವುದಿಲ್ಲ

– ಇಂಟರ್ವಲ್‌ ಅವಧಿಯಲ್ಲಿಯೂ 15 ನಿಮಿಷಗಳಿಂದ ಅರ್ಧ ಗಂಟೆಯ ಅಂತರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.