![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 25, 2019, 6:06 AM IST
ಮಧ್ಯಪ್ರದೇಶ: ಮಧ್ಯಪ್ರದೇಶದ ಭೋಪಾಲ ಕ್ಷೇತ್ರದಿಂದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಕಾಂಗ್ರೆಸ್ ಅಭ್ಯರ್ಥಿ ಯಾಗಲು ಸಮ್ಮತಿಸಿದ್ದು ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಮೂಲಗಳ ಪ್ರಕಾರ ಬಿಜೆಪಿ ನಾಯಕ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ರನ್ನು ಕಣಕ್ಕಿಳಿಸಲು ಚಿಂತನೆ ನಡೆಯುತ್ತಿದೆ. ಜತೆಗೆ ಬೇರೆ ಯಾರಾದರೂ, ಪ್ರಬಲ ಸ್ಪರ್ಧೆ ನೀಡುವ ನಾಯಕರು ಇದ್ದಾರೆಯೇ ಎಂಬ ಹುಡುಕಾಟ ಆರಂಭವಾಗಿದೆ.
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗುವುದಕ್ಕಿಂತ ಮೊದಲು ಶಿವರಾಜ್ ಸಿಂಗ್ ಚೌಹಾಣ್ ವಿದಿಷಾ ಕ್ಷೇತ್ರದಿಂದ 15 ವರ್ಷ ಕಾಲ ಲೋಕಸಭೆ ಸದಸ್ಯರಾಗಿದ್ದರು. ಒಂದೊಮ್ಮೆ ದಿಗ್ವಿಜಯ ಸಿಂಗ್ ಮತ್ತು ಶಿವರಾಜ್ ನಡುವೆ ಹೋರಾಟ ಅಂತಿಮ ಎಂದಾದರೆ, ಈ ಬಾರಿಯ ಚುನಾವಣೆಯಲ್ಲಿ ಭೋಪಾಲ ಕ್ಷೇತ್ರ ಹೈಪ್ರೊಫೈಲ್ ಕ್ಷೇತ್ರಗಳಲ್ಲಿ ಒಂದಾಗಲಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.