Maha Kumbh Mela: ಮೌನಿ ಅಮಾವಾಸ್ಯೆ; ಪುಣ್ಯಸ್ನಾನದ ವೇಳೆ ಕಾಲ್ತುಳಿತ:10ಕ್ಕೂ ಅಧಿಕ ಸಾವು

ಶಾಹಿ ಸ್ನಾನಕ್ಕಾಗಿ ಜನಸಾಗರ

Team Udayavani, Jan 29, 2025, 8:03 AM IST

2-mahakumb

ಲಕ್ನೋ: ಉತ್ತರಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 10 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆಯು ಜ.28ರ ಮಂಗಳವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಮಂದಿ ಗಾಯಗೊಂಡಿದ್ದು, ಹೆಚ್ಚಿನವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಆಂಬ್ಯುಲೆನ್ಸ್  ಗಳು ಘಟನಾ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರಗೆ ರವಾನಿಸಲಾಗಿದೆ.

‘ಎರಡನೇ ಶಾಹಿ ಸ್ನಾನ’ದ ದಿನವಾದ ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸುಮಾರು 15 ಕೋಟಿ ಜನ ಸೇರಿದ್ದರು. ಬ್ಯಾರಿಕೇಡ್‌ ತಳ್ಳಿ, ನೂಕುನುಗ್ಗಲು ಉಂಟಾದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಹಲವಾರು ಉಸಿರುಗಟ್ಟಿ ಅಸ್ವಸ್ಥರಾಗಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಬುಧವಾರ (ಜ.29) ಮುಂಜಾನೆ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹಲವಾರು ಜನರು ಆಗಮಿಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯ ಪರಿಣಾಮ ಎರಡನೇ ಅಮೃತ ಸ್ನಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಖಾಡಾ ಪರಿಷತ್ ಅಮೃತ ಸ್ನಾನವನ್ನು ರದ್ದುಗೊಳಿಸಿದೆ ಎಂದು ವರದಿ ತಿಳಿಸಿದೆ.

ಭಕ್ತರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಟಾಪ್ ನ್ಯೂಸ್

Delhi-Stampede-Railway

Maha Kumbh Rush: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 16 ಮಂದಿ ದುರ್ಮರಣ!

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Delhi-BJp

Setback: ಕೇಜ್ರಿವಾಲ್‌ಗೆ ಮತ್ತೊಂದು ಶಾಕ್‌..ಆಪ್‌ನ 3 ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ

Arrested: ಬಾಕಿ ಹಣ ಬಿಡುಗಡೆಗೆ 10 ಲಕ್ಷ ರೂ. ಲಂಚ… ರಕ್ಷಣಾ ಖಾತೆಯ 3 ಮಂದಿ ಬಂಧನ

Arrested: ಬಾಕಿ ಹಣ ಬಿಡುಗಡೆಗೆ 10 ಲಕ್ಷ ರೂ. ಲಂಚ… ರಕ್ಷಣಾ ಖಾತೆಯ 3 ಮಂದಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stampede-Railway

Maha Kumbh Rush: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 16 ಮಂದಿ ದುರ್ಮರಣ!

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Delhi-BJp

Setback: ಕೇಜ್ರಿವಾಲ್‌ಗೆ ಮತ್ತೊಂದು ಶಾಕ್‌..ಆಪ್‌ನ 3 ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

Delhi-Stampede-Railway

Maha Kumbh Rush: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 16 ಮಂದಿ ದುರ್ಮರಣ!

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.