UP BJP;ಲೋಕ ಚುನಾವಣೆ ಹಿನ್ನಡೆಗೆ 10 ಕಾರಣ!: 15 ಪುಟದ ವರದಿ


Team Udayavani, Jul 19, 2024, 6:55 AM IST

BJP 2

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸುವಲ್ಲಿ ಬಿಜೆಪಿ ವಿಫ‌ಲವಾಗಿದ್ದೇಕೆ ಎಂಬ ಬಗ್ಗೆ ಆತ್ಮಾವಲೋಕನ ನಡೆದಿದ್ದು, ಪಕ್ಷ ಮತ್ತು ಸರಕಾರದ ಮೇಲೆ ಅಧಿಕಾರಿಗಳ ಬಿಗಿ ಹಿಡಿತ, ಪೇಪರ್‌ ಲೀಕ್‌, ಕಾರ್ಯಕರ್ತರ ನಿರಾ ಸಕ್ತಿ, ಸಂವಿಧಾನ ಬದಲಾವಣೆ ಆರೋಪ ಸೇರಿದಂತೆ ಹಲವು ಕಾರಣಗಳನ್ನು ಒಳಗೊಂಡ 15 ಪುಟಗಳ ವರದಿಯನ್ನು ಉತ್ತರ ಪ್ರದೇಶ ಘಟಕ ಸಿದ್ಧಪಡಿಸಿದೆ ಎನ್ನಲಾಗಿದೆ.

ಉ.ಪ್ರ. ಆರೂ ವಿಭಾಗಗಳಲ್ಲಿ ಬಿಜೆಪಿಗೆ ಶೇ.8ರಷ್ಟು ಮತ ಪ್ರಮಾಣ ಕಡಿಮೆಯಾಗಿದೆ. ಕುರ್ಮಿ, ಮೌರ್ಯ ಜಾತಿ ಮತಗಳು ಈ ಬಾರಿ ಬಿಜೆಪಿಯಿಂದ ದೂರ ಸರಿದಿವೆ. ಜತೆಗೆ, ಬಿಎಸ್‌ಪಿಗೆ ಖೋತಾ ಆದ ಶೇ.10 ಮತಗಳು ಬಿಜೆಪಿಗೆ ಬರುವ ಬದಲು ಕಾಂಗ್ರೆಸ್‌ ಮತ್ತು ಅದರ ಮೈತ್ರಿಪಕ್ಷಗಳ ಪಾಲಾಗಿವೆ ಎಂಬ ಮಾಹಿತಿಯನ್ನು ಉಲ್ಲೇಖೀಸಲಾಗಿದೆ.
ಪಕ್ಷ ಹಾಗೂ ಸರಕಾರದ ಮೇಲೆ ಅಧಿಕಾರಿಗಳು ಸಂಪೂರ್ಣವಾಗಿ ಹಿಡಿತ ಸಾಧಿಸಿದ್ದು ಕೂಡ ಹಿನ್ನಡೆಗೆ ಕಾರಣವಾಯಿತು. ಪಕ್ಷದ ಕಾರ್ಯಕರ್ತರ ಅಳಲನ್ನು ಸರಕಾರದ ಮಟ್ಟದಲ್ಲಿ ಕೇಳುವ ವ್ಯವಸ್ಥೆಯೇ ಇರಲಿಲ್ಲ.

ಬಿಜೆಪಿ 400 ಸೀಟು ಗೆದ್ದರೆ ಸಂವಿಧಾನ ಬದಲಾವಣೆ ಮಾಡಲಿದೆ ಎಂಬ ಆರೋಪಕ್ಕೆ ಬಿಜೆಪಿ ಸರಿಯಾದ ರೀತಿಯಲ್ಲಿ ಉತ್ತರ ನೀಡಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ರಾಜ್ಯದಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ವಿಫ‌ಲವಾಗಿದ್ದು, ಬಿಜೆಪಿಗೆ ಬಹುದೊಡ್ಡ ಹಿನ್ನಡೆಗೆ ಕಾರಣವಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಪ್ರಮುಖ ಅಂಶಗಳು

ಸರಕಾರ ಮತ್ತು ಪಕ್ಷದ ಮೇಲೆ ಸರಕಾರಿ ಆಡಳಿತದ ಬಿಗಿ ಹಿಡಿತ
ಉ.ಪ್ರ.ದ ಆರೂ ವಲಯಗಳಲ್ಲಿ ಬಿಜೆಪಿಗೆ ಒಟ್ಟು ಶೇ.8ರಷ್ಟು ಮತ ನಷ್ಟ
ಬಿಜೆಪಿಯಿಂದ ದೂರ ಸರಿದ ಕುರ್ಮಿ ಮತ್ತು ಮೌರ್ಯ ಜಾತಿ ಮತಗಳು
ಪೂರ್ಣ ಪ್ರಮಾಣದಲ್ಲಿ ದಲಿತ ಮತಗಳು ಬಿಜೆಪಿಗೆ ಹರಿದು ಬರಲಿಲ್ಲ
ಬಿಎಸ್‌ಪಿಗೆ ಖೋತಾ ಆದ ಶೇ.10 ಮತಗಳು ಕಾಂಗ್ರೆಸ್‌ ಮೈತ್ರಿಕೂಟ ಪಾಲು
400 ಸೀಟು ಗೆದ್ದರೆ ಸಂವಿಧಾನ ಬದಲಾವಣೆ ಆರೋಪಕ್ಕೆ ತಿರುಗೇಟು ನೀಡುವಲ್ಲಿ ವಿಫ‌ಲ
ಕೆಲವು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಸರಕಾರ ವಿಫ‌ಲವಾಗಿರುವುದು
ಬಿಜೆಪಿ ಬೆಂಬಲಿಗರು, ಕಾರ್ಯಕರ್ತರು ಅಳಲು ಕೇಳುವ ವ್ಯವಸ್ಥೆಯ ಕೊರತೆ
ಬಹುತೇಕ ಕ್ಷೇತ್ರಗಳಲ್ಲಿ 30ರಿಂದ 40 ಸಾವಿರ ಕಟ್ಟಾ ಬಿಜೆಪಿ ಮತದಾರರ ಹೆಸರು ಕಾಣೆ
ಪಶ್ಚಿಮ ಯುಪಿ ಮತ್ತು ಕಾಶಿ ವಿಭಾಗದಲ್ಲಿ ಬಿಜೆಪಿಯಿಂದ ಭಾರೀ ಕಳಪೆ ಪ್ರದರ್ಶನ

ಟಾಪ್ ನ್ಯೂಸ್

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.