ಕೇರಳ ಸಿಎಂಗೆ ದೂರು ನೀಡಲು ಹೊಸ ಟೋಲ್ಫ್ರೀ ನಂಬರ್
Team Udayavani, Dec 28, 2021, 8:45 PM IST
ತಿರುವನಂತಪುರ: ಇನ್ನು ಮುಂದೆ ಕೇರಳದಲ್ಲಿ ನಾಲ್ಕು ಅಂಕೆಯ ಪ್ರತ್ಯೇಕ ಟೋಲ್ಫ್ರೀ ನಂಬರ್ ಮೂಲಕ ಸಾರ್ವಜನಿಕರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಜನವರಿ 1ರಿಂದ ದು ಜಾರಿಗೆ ಬರಲಿದ್ದು, ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಸ್ಥಿರ ದೂರವಾಣಿಯಿಂದ 1076 ನಂಬರಿಗೆ ಕರೆ ಮಾಡಿ ಅಹವಾಲು ಸಲ್ಲಿಸಬಹುದು.
ಪ್ರಸ್ತುತ 11 ಅಂಕೆಯ ಸಂಖ್ಯೆಯಿದ್ದು, ಅದರಿಂದ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಅಂಕೆಯ ಸಂಖ್ಯೆ ಯನ್ನು ರೂಪಿಸಲಾಗಿದೆ. ಕೇರಳದೊಳಗೆ ಇರುವವರು ನೇರವಾಗಿ ಕರೆ ಮಾಡಬಹುದು.
ಕೇರಳದಿಂದ ಹೊರಗಿರುವವರು 0471 ಹಾಗೂ ವಿದೇಶದಿಂದ ಕರೆ ಮಾಡುವವರು 91 ಕೋಡ್ ನಂಬರ್ ಸೇರಿಸಿ ಕರೆ ಮಾಡಬೇಕಾಗಿದೆ.
ಇದನ್ನೂ ಓದಿ:ಕೆರೆ ನೀರು ತುಂಬಿಸುವ ಯೋಜನೆ ಶೀಘ್ರ ಜಾರಿ: ರೇಣುಕಾಚಾರ್ಯ
ವಾರದ ಕರ್ತವ್ಯದ ದಿನಗಳಲ್ಲಿ ಈ ಸಂಖ್ಯೆಯು ಬೆಳಗ್ಗೆ 10.15ರಿಂದ ಸಂಜೆ 5.15ರ ವರೆಗೆ ಕಾರ್ಯನಿರ್ವಹಿಸಲಿದೆ.
ಎರಡನೇ ಶನಿವಾರ ಹಾಗೂ ಪ್ರಾದೇಶಿಕ ರಜಾ ದಿನಗಳಲ್ಲೂ ಕರೆ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.