ನಮ್ಮನ್ನು ವಲಸಿಗರೆಂದು ಪರಿಗಣಿಸಿ; ಶೋಪಿಯಾನ್‌ ತೊರೆದ 13 ಪಂಡಿತ ಸಮುದಾಯ ಕುಟುಂಬದವರ ಮನವಿ

ಪುನರ್ವಸತಿ ಆಯುಕ್ತರಿಗೆ ಅರ್ಜಿ ಸಲ್ಲಿಕೆ

Team Udayavani, Nov 1, 2022, 6:16 PM IST

ನಮ್ಮನ್ನು ವಲಸಿಗರೆಂದು ಪರಿಗಣಿಸಿ; ಶೋಪಿಯಾನ್‌ ತೊರೆದ 13 ಪಂಡಿತ ಸಮುದಾಯ ಕುಟುಂಬದವರ ಮನವಿ

ಶ್ರೀನಗರ: “ನಮ್ಮನ್ನು ವಲಸಿಗರು ಎಂದು ಪರಿಗಣಿಸಿ’ ಹೀಗೆಂದು ಕಾಶ್ಮೀರ ಪಂಡಿತ ಸಮುದಾಯಕ್ಕೆ ಸೇರಿದ 13 ಕುಟುಂಬಗಳು ಅರ್ಜಿ ಸಲ್ಲಿಸಿವೆ. ಜಮ್ಮುವಿನಲ್ಲಿ ವಲಸಿಗರಿರಾಗಿ ಇರುವ ಪರಿಹಾರ ಮತ್ತು ಪುನರ್ವಸತಿ ಆಯುಕ್ತರಿಗೆ ಈ ಬಗ್ಗೆ ಅವರು ಅರಿಕೆ ಮಾಡಿದ್ದಾರೆ.

ಅ.15ರಂದು ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಚೌಧರಿ ಗುಂದ್‌ನಲ್ಲಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಪುರನ್‌ ಕ್ರಿಶನ್‌ ಭಟ್‌ ಅವರನ್ನು ಉಗ್ರರು ಹತ್ಯೆ ಮಾಡಿದ್ದರು. ನಂತರ ಗ್ರಾಮದ 13 ಕುಟುಂಬಗಳು ಕಾಶ್ಮೀರ ಕಣಿವೆ ತೊರೆದಿದ್ದರು.

1989ರಿಂದ ಇಲ್ಲಿಯವರೆಗೆ ಅಂದಾಜು 808 ಕಾಶ್ಮೀರಿ ಪಂಡಿತ್‌ ಕುಟುಂಬಗಳು ಕಾಶ್ಮೀರ ಕಣಿವೆ ತೊರೆದಿವೆ. 2020ರ ಸಂಸದೀಯ ಸಮಿತಿಯ ವರದಿಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ 64,827 ನೋಂದಾಯಿತ ವಲಸಿಗ ಕುಟುಂಬಗಳಿವೆ.

ಈ ಪೈಕಿ 60,489 ಹಿಂದೂ, 2,609 ಮುಸ್ಲಿಂ, 1,729 ಸಿಖ್‌ ಕುಟುಂಬಗಳು ಸೇರಿವೆ. ಕೇಂದ್ರ ಸರ್ಕಾರವು ಈ ಕುಟುಂಬಗಳಿಗೆ ಮಾಸಿಕ 10,000 ರೂ. ನಗದು ಮಾಸಾಶನ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸುತ್ತಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.