IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ


Team Udayavani, Oct 23, 2024, 6:27 AM IST

13 thousand recruitment in top 5 IT firms in first half of this year

ಹೊಸದಿಲ್ಲಿ: ಪ್ರಸಕ್ತ ವರ್ಷದ ಮೊದಲ 6 ತಿಂಗಳಲ್ಲಿ ದೇಶದ ಅಗ್ರ 5 ಐಟಿ ಸಂಸ್ಥೆಗಳು ಸುಮಾರು 13000 ಮಂದಿಯನ್ನು ನೇಮಿಸಿವೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇದು ಉತ್ತಮ ಉತ್ತಮ ಬೆಳವಣಿಗೆ ಎನ್ನಲಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 44,000 ನೇಮಕವನ್ನು ಐ.ಟಿ. ಕ್ಷೇತ್ರದಲ್ಲಿ ಮಾಡಲಾಗಿತ್ತು. ದೇಶದ ದೊಡ್ಡ ಐಟಿ ಸಂಸ್ಥೆಗಳಾದ ಟಿಸಿಎಸ್‌, ಇನ್ಫೋಸಿಸ್‌, ವಿಪ್ರೋ ಹಾಗೂ ಟೆಕ್‌ ಮಹೇಂದ್ರಾ ತಮ್ಮ ಸಂಸ್ಥೆಗಳಲ್ಲಿ ಹೆಚ್ಚು ವರಿ ನೇಮಕಾತಿ ಮಾಡಿಕೊಂಡಿವೆ.

2021-22, 2022-23ರಲ್ಲಿ ಮೊದಲಾರ್ಧದಲ್ಲಿ ನೇಮಕ ಪ್ರಕ್ರಿಯೆ ಕ್ರಮವಾಗಿ 1.2 ಲಕ್ಷ ಹಾಗೂ 94 ಸಾವಿರದಷ್ಟಿತ್ತು. ಕೋವಿಡ್‌-19 ಸಾಂಕ್ರಮಿಕದ ಸಮಯದಲ್ಲಿ ಉಂಟಾದ ಸವಾಲುಗಳಿಂದ ಹೊರಬಂದು 2021-22ರಲ್ಲಿ ಐಟಿ ಕ್ಷೇತ್ರ ಹೆಚ್ಚುವರಿ ನೇಮಕಾತಿಯನ್ನು ಮಾಡಿಕೊಂಡಿತ್ತು. ಅದನ್ನೆಲ್ಲ ಸರಿದೂಗಿಸಿಕೊಂಡು ಈ ವರ್ಷದಲ್ಲಿ ಮತ್ತೆ ಉತ್ತಮ ಬೆಳವಣಿಗೆ ಕಾಣುವತ್ತ ಸಂಸ್ಥೆಗಳು ಮುಖ ಮಾಡುತ್ತಿವೆ.

ಟಾಪ್ ನ್ಯೂಸ್

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

“Bulldozer’ justice: Supreme Court hits out at U.P. Yogi government

“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

Madhya Pradesh: Three tourists were bitten by a leopard

Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು

Maharashtra Election Seat Allocation: More Seats for National Parties?

Maharashtra; ಚುನಾವಣೆ ಸೀಟು ಹಂಚಿಕೆ: ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚು ಸ್ಥಾನ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.