Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ
Team Udayavani, May 30, 2024, 8:33 AM IST
ಪುರಿ: ಇಲ್ಲಿನ ಪುರಿ ಭಗವಾನ್ ಜಗನ್ನಾಥ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಪಟಾಕಿಗಳು ಸ್ಫೋಟಗೊಂಡು ಹಲವಾರು ಭಕ್ತರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಗೊಂಡಿರುವ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದುಃಖ ವ್ಯಕ್ತಪಡಿಸಿದ್ದು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗಾಯಗೊಂಡವರ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಅವರು ಹೇಳಿದರು.
ಒಡಿಶಾದ ಪುರಿಯಲ್ಲಿ ಬುಧವಾರ ರಾತ್ರಿ ಭಗವಾನ್ ಜಗನ್ನಾಥನ ಚಂದನ್ ಜಾತ್ರಾ ಉತ್ಸವದ ನಡೆಯುತ್ತಿದ್ದ ವೇಳೆ ಭಕ್ತ ಸಮೂಹ ಪಟಾಕಿ ಸಿಡಿಸಿ ಹಬ್ಬ ಆಚರಿಸುತ್ತಿದ್ದರು ಈ ವೇಳೆಬೆಂಕಿಯ ಕಿಡಿ ಪಟಾಕಿಯ ರಾಶಿಗೆ ಬಿದ್ದು ಪಟಾಕಿಗಳು ಸ್ಪೋಟಗೊಂಡ ಪರಿಣಾಮ ಸುಮಾರು ಹದಿನೈದು ಭಕ್ತರು ಗಾಯಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ಸವದ ವೇಳೆ ನೂರಾರು ಭಕ್ತರು ಅಲ್ಲಿ ನೆರೆದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.