ತಿರುಪತಿ ತಿರುಮಲ ದೇವಾಲಯದ 15 ಪುರೋಹಿತರಿಗೆ, 91 ಉದ್ಯೋಗಿಗಳಿಗೆ ಕೋವಿಡ್ 19 ದೃಢ

ಜುಲೈ10ರವರೆಗೆ ತಿರುಮಲದ 1865 ಉದ್ಯೋಗಿಗಳನ್ನು ಕೋವಿಡ್ 19 ಪರೀಕ್ಷೆಗೊಳಪಡಿಸಲಾಗಿತ್ತು

Team Udayavani, Jul 16, 2020, 2:40 PM IST

ತಿರುಪತಿ ತಿರುಮಲ ದೇವಾಲಯದ 15 ಪುರೋಹಿತರಿಗೆ, 91 ಉದ್ಯೋಗಿಗಳಿಗೆ ಕೋವಿಡ್ 19 ದೃಢ

ತಿರುಮಲ:ದೇಶಾದ್ಯಂತ ತೀವ್ರವಾಗಿ ಜನರನ್ನು ಕಂಗೆಡಿಸಿರುವ ಕೋವಿಡ್ 19 ಮಹಾಮಾರಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮತ್ತೊಂದೆಡೆ ಪುರಾಣ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನದ 15 ಮಂದಿ ಅರ್ಚಕರಿಗೆ ಕೋವಿಡ್ 19 ಸೋಂಕು ತಗುಲಿರುವುದಾಗಿ ವರದಿ ತಿಳಿಸಿದೆ.

ತಿರುಪತಿ ತಿರುಮಲ ದೇವಸ್ಥಾನದಲ್ಲಿರುವ 50 ಮಂದಿ ಅರ್ಚಕರಲ್ಲಿ 15 ಮಂದಿಗೆ ಕೋವಿಡ್ 19 ದೃಢಪಟ್ಟಿದ್ದು, 25 ಮಂದಿಯ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಟಿಟಿಡಿ(ತಿರುಮಲ ತಿರುಪತಿ ದೇವಸ್ಥಾನಂ) ತುರ್ತು ಸಭೆ ಕರೆದಿರುವುದಾಗಿ ವರದಿ ವಿವರಿಸಿದೆ.

ಈವರೆಗೆ ತಿರುಮಲ ತಿರುಪತಿ ದೇವಸ್ಥಾನದ ಸುಮಾರು 91 ಮಂದಿ ಕಚೇರಿ ಸಿಬ್ಬಂದಿಗೆ ಕೋವಿಡ್ 19 ಇದ್ದಿರುವುದು ಪತ್ತೆಯಾಗಿದೆ. ಜುಲೈ10ರವರೆಗೆ ತಿರುಮಲದ 1865 ಉದ್ಯೋಗಿಗಳನ್ನು ಕೋವಿಡ್ 19 ಪರೀಕ್ಷೆಗೊಳಪಡಿಸಲಾಗಿತ್ತು ಎಂದು ವರದಿ ಹೇಳಿದೆ.

ಜುಲೈ 12ರಂದು ಟಿಟಿಡಿಯ ಎಕ್ಸಿಕ್ಯೂಟಿವ್ ಅಧಿಕಾರಿ ಅನಿಲ್ ಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ, ತಿರುಪತಿ ತಿರುಮಲ ದೇವಾಲಯದ 91 ಮಂದಿ ಉದ್ಯೋಗಿಗಳಿಗೆ ಕೋವಿಡ್ 19 ತಗುಲಿರುವುದನ್ನು ಭಕ್ತರಿಗೆ ಹಾಗೂ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು

ಯಾವುದೇ ಭಕ್ತರಿಗೆ ಆರೋಗ್ಯ ಸಮಸ್ಯೆ ಇದ್ದಲ್ಲಿ ದೇವಾಲಯಕ್ಕೆ ಭೇಟಿ ನೀಡಬೇಡಿ. ಅಲ್ಲದೇ ದೇವಾಲಯಕ್ಕೆ ಭೇಟಿ ನೀಡಿದ ಭಕ್ತರು ಮನೆಗೆ ತೆರಳಿದ ನಂತರವೂ ದೂರವಾಣಿ ಮೂಲಕ ವಿಚಾರಿಸುತ್ತೇವೆ. ಜೂನ್ 18ರಿಂದ 24ರವರೆಗೆ ಸುಮಾರು 700 ಭಕ್ತರಿಗೆ ಕರೆ ಮಾಡಿದ್ದೇವೆ. ಜುಲೈ 1ರಿಂದ 7ರವರೆಗೆ 1,943 ಭಕ್ತರಿಗೆ ಕರೆ ಮಾಡಿದ್ದೇವೆ. ಎಲ್ಲರೂ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ ಎಂದು ಕುಮಾರ್ ವಿವರ ನೀಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.