Plane Hijack: 1981ರಲ್ಲಿ ಶ್ರೀನಗರ ವಿಮಾನ ಅಪಹರಿಸಿದ್ದ ಉಗ್ರ ಪಾಕ್ನಲ್ಲಿ ಸಾವು
Team Udayavani, Jul 7, 2024, 7:10 AM IST
ಹೊಸದಿಲ್ಲಿ/ಜಲಂಧರ್: ಪಾಕಿಸ್ಥಾನದಲ್ಲಿ 4 ದಶಕ ಗಳಿಂದ ಅಡಗಿಕೊಂಡಿದ್ದ ಖಲಿಸ್ಥಾನ ಉಗ್ರ ಗಜಿಂದರ್ ಸಿಂಗ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
1981ರಲ್ಲಿ ಹೊಸದಿಲ್ಲಿ- ಶ್ರೀನಗರ ವಿಮಾನವನ್ನು ಈತ, 4 ಉಗ್ರರೊಂದಿಗೆ ಹೈಜಾಕ್ ಮಾಡಿದ್ದ. ಭಾರತ ದಲ್ಲಿ ಬಂಧಿಯಾಗಿದ್ದ ಖಲಿಸ್ತಾನ ಉಗ್ರರನ್ನು ಬಿಡುಗಡೆಗೊಳಿಸಲು ಹಾಗೂ 4 ಕೋಟಿ ರೂ. ನೀಡಲು ಹೈಜಾಕ್ ಮೂಲಕ ಬೇಡಿಕೆ ಇಟ್ಟಿದ್ದ. ಬಳಿಕ ಪಾಕಿಸ್ಥಾನ ಪೊಲೀಸರು ಭಯೋತ್ಪಾದಕರನ್ನು ಬಂಧಿಸಿದ್ದರು ಎನ್ನಲಾಗಿದೆ.
ಅವನನ್ನು ಭಾರತಕ್ಕೆ ಒಪ್ಪಿಸುವಂತೆ ಪಾಕಿಸ್ಥಾನಕ್ಕೆ ಸೂಚಿಸಿದರೂ ಸಹ, ಗಜಿಂದರ್ ನಮ್ಮ ದೇಶದಲ್ಲಿಲ್ಲ ಎಂದು ಪಾಕ್ ಸುಳ್ಳು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.