Plane Hijack: 1981ರಲ್ಲಿ ಶ್ರೀನಗರ ವಿಮಾನ ಅಪಹರಿಸಿದ್ದ ಉಗ್ರ ಪಾಕ್ನಲ್ಲಿ ಸಾವು
Team Udayavani, Jul 7, 2024, 7:10 AM IST
ಹೊಸದಿಲ್ಲಿ/ಜಲಂಧರ್: ಪಾಕಿಸ್ಥಾನದಲ್ಲಿ 4 ದಶಕ ಗಳಿಂದ ಅಡಗಿಕೊಂಡಿದ್ದ ಖಲಿಸ್ಥಾನ ಉಗ್ರ ಗಜಿಂದರ್ ಸಿಂಗ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
1981ರಲ್ಲಿ ಹೊಸದಿಲ್ಲಿ- ಶ್ರೀನಗರ ವಿಮಾನವನ್ನು ಈತ, 4 ಉಗ್ರರೊಂದಿಗೆ ಹೈಜಾಕ್ ಮಾಡಿದ್ದ. ಭಾರತ ದಲ್ಲಿ ಬಂಧಿಯಾಗಿದ್ದ ಖಲಿಸ್ತಾನ ಉಗ್ರರನ್ನು ಬಿಡುಗಡೆಗೊಳಿಸಲು ಹಾಗೂ 4 ಕೋಟಿ ರೂ. ನೀಡಲು ಹೈಜಾಕ್ ಮೂಲಕ ಬೇಡಿಕೆ ಇಟ್ಟಿದ್ದ. ಬಳಿಕ ಪಾಕಿಸ್ಥಾನ ಪೊಲೀಸರು ಭಯೋತ್ಪಾದಕರನ್ನು ಬಂಧಿಸಿದ್ದರು ಎನ್ನಲಾಗಿದೆ.
ಅವನನ್ನು ಭಾರತಕ್ಕೆ ಒಪ್ಪಿಸುವಂತೆ ಪಾಕಿಸ್ಥಾನಕ್ಕೆ ಸೂಚಿಸಿದರೂ ಸಹ, ಗಜಿಂದರ್ ನಮ್ಮ ದೇಶದಲ್ಲಿಲ್ಲ ಎಂದು ಪಾಕ್ ಸುಳ್ಳು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.