ಪಾದೂರು: ಹೆಚ್ಚುವರಿ ತೈಲ ಸಂಗ್ರಹಣಾಗಾರಕ್ಕೆ ಒಪ್ಪಿಗೆ
Team Udayavani, Jun 28, 2018, 6:00 AM IST
ಹೊಸದಿಲ್ಲಿ: ಉಡುಪಿಯ ಪಾದೂರಿನಲ್ಲಿ 2.5 ಲಕ್ಷ ಟನ್ ಸಾಮರ್ಥ್ಯ ಇರುವ ನೆಲದಡಿ ಭಾರತದ ವ್ಯೂಹಾತ್ಮಕ ತೈಲೋತ್ಪನ್ನಗಳ ಸಂಗ್ರಹಣಾ ನಿಯಮಿತ (ಐಎಸ್ಆರ್ಪಿಎಲ್)ದ ಹೆಚ್ಚುವರಿ ತೈಲ ಸಂಗ್ರಹಣಾಗಾರಕ್ಕೆ ಕೇಂದ್ರ ಸಂಪುಟ ಸಭೆ ಸಮ್ಮತಿಸಿದೆ. ಇದರ ಜತೆಗೆ ಒಡಿಶಾದ ಚಂಡೀ ಖೋಲ್ನಲ್ಲೂ 4.4 ಲಕ್ಷ ಟನ್ ಸಾಮರ್ಥ್ಯದ ತೈಲ ಸಂಗ್ರಹಣಾಗಾರಕ್ಕೂ ಒಪ್ಪಿಗೆ ಸೂಚಿಸಿದೆ.
ದಿಲ್ಲಿಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಎರಡೂ ತೈಲ ಸಂಗ್ರಹಣಾಗಾರಗಳಿಂದಾಗಿ ದೇಶಕ್ಕೆ ಹೆಚ್ಚುವರಿ ಯಾಗಿ 12 ದಿನ ತೈಲ ಪೂರೈಕೆಗೆ ನೆರವಾಗಲಿದೆ. ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರಕಾರ ನಿರ್ಮಾಣಕ್ಕೆ ಮುಂದಾಗಿದೆ. ಒಟ್ಟು ಪಾದೂರು, ಮಂಗಳೂರು, ವಿಶಾಖಪಟ್ಟಣದಲ್ಲಿ ಸಂಗ್ರಹಣಾಗಾರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಮತ್ತೂಂದು ಮಹತ್ವದ ನಿರ್ಧಾರದಲ್ಲಿ ಕೇಂದ್ರ ಸಂಪುಟ ಸಭೆ ಪ್ರತಿ ಲೀಟರ್ ಇಥೆನಾಲ್ಗೆ 43.7 ರೂ. ಎಂದು ನಿಗದಿಪಡಿಸಲು ನಿರ್ಧರಿಸಿದೆ.
ಮಂಗಳೂರು: 15 ಲಕ್ಷ ಟನ್
ಪಾದೂರು: 2.5 ಲಕ್ಷ ಟನ್
ವಿಶಾಖಪಟ್ಟಣ: 1.33 ಲಕ್ಷ ಟನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.