ಮಹಾರಾಷ್ಟ್ರದಲ್ಲಿ ಇಬ್ಬರು ನಕ್ಸಲರ ಬಂಧನ
Team Udayavani, Oct 8, 2022, 6:50 PM IST
ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲಾ ಪೊಲೀಸರು ಶುಕ್ರವಾರ ಇಬ್ಬರು ನಕ್ಸಲರನ್ನು ಬಂಧಿಸಿದ್ದಾರೆ.
ಈ ಇಬ್ಬರ ಸುಳಿವು ನೀಡಿದಲ್ಲಿ ಒಟ್ಟು 10 ಲಕ್ಷ ರೂ. ನಗದನ್ನು ಘೋಷಿಸಲಾಗಿತ್ತು. ಇಬ್ಬರೂ ಗಡ್ಚಿರೋಲಿ ಜಿಲ್ಲೆಯ ಧನೋರಾ ಗ್ರಾಮಕ್ಕೆ ಸೇರಿದ್ದಾರೆ.
ಈ ಪೈಕಿ ಶನಿರಾಮ್ ಅಲಿಯಾಸ್ ಶಂಕರ್ ತಲೆಯ ಮೇಲೆ 8 ಲಕ್ಷ ರೂ., ಸಮುರಾಮ್ ಅಲಿಯಾಸ್ ಸೂರ್ಯಘೇಸನ್ ನರೋಟೆ ತಲೆ ಮೇಲೆ 2 ಲಕ್ಷ ರೂ. ಘೋಷಿಸಲಾಗಿತ್ತು.
ಮಹಾರಾಷ್ಟ್ರದ ನಕ್ಸಲ್ ನಿಗ್ರಹ ಪಡೆ, ಇಬ್ಬರನ್ನೂ ಧನೋರಾದ ಸಾವರ್ಗಾಂವ್ ಪ್ರದೇಶದಲ್ಲಿ ಸೆರೆಹಿಡಿದಿದೆ. ಇಬ್ಬರ ಮೇಲೆ ಕೊಲೆ, ದರೋಡೆ, ಪೊಲೀಸರ ಮೇಲೆ ಗುಂಡು ಹಾರಿಸಿರುವುದು ಸೇರಿ ಹಲವು ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.