ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


Team Udayavani, Apr 27, 2024, 1:36 AM IST

1-weqwwqewq

ಮುಂಬಯಿ: ಮುಂಬಯಿಯ ಬಾಂದ್ರಾ ಮತ್ತು ವರ್ಲಿಗೆ ಸಮುದ್ರ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗಾಗಿ ಬರೋಬ್ಬರಿ 25,000 ಟನ್‌ ಗರ್ಡರ್‌ ಅಳ ವ ಡಿಕೆ ಕಾರ್ಯ ವನ್ನು ಯಶಸ್ವಿಯಾಗಿ ಪೂರ್ಣಗೊಳಿಸ ಲಾಗಿದೆ. ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮುದ್ರದ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗಾಗಿ ಇಂಥ ಒಂದು ಗರ್ಡರ್‌ ಅಳವಡಿಸಿರುವುದು ಇದೇ ಮೊದಲು ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ಹೇಳಿಕೊಂಡಿದೆ.

ಈ ಗರ್ಡರ್‌ ಬಿಲ್ಲಿನ ಆಕಾರ ದಲ್ಲಿದ್ದು, 18-21 ಮೀಟರ್‌ ಅಗಲ, 132 ಮೀ. ಉದ್ದ ವಿದೆ. ಇದರಿಂದಾಗಿ 10.5 ಕಿ.ಮೀ. ದೂರದ ಸಮುದ್ರ ಮಾರ್ಗದ ಸಂಚಾರ ಮತ್ತಷ್ಟು ಸುಗಮವಾಗಲಿದೆ. ವರ್ಲಿಯಿಂದ ಮರೈನ್‌ ಲೈನ್‌ ನಡುವಿನ ದಕ್ಷಿಣ ಭಾಗದ ರಸ್ತೆ ಮಾ.11ರಂದೇ ಸಂಚಾರಕ್ಕೆ ಮುಕ್ತವಾಗಿತ್ತು. ಆದರೆ ಸಮುದ್ರದ ಮೂಲಕ ಇರುವ ರಸ್ತೆ ಕಾಮಗಾರಿ ಇನ್ನಷ್ಟೇ ಮುಕ್ತಾಯಗೊಳ್ಳಬೇಕಾಗಿದೆ. ಇದೇ ಮಾರ್ಗದಲ್ಲಿ 143 ಮೀ. ಉದ್ದ, 26-29 ಮೀಟರ್‌ ಅಗಲ ಇರುವ ಮತ್ತೂಂದು ಗರ್ಡರ್‌ ಅನ್ನು ಮುಂದಿನ ತಿಂಗಳ ಅಂತ್ಯದಲ್ಲಿ ಅಳವಡಿಸಲಾಗುತ್ತದೆ.

ಟಾಪ್ ನ್ಯೂಸ್

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.