![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 20, 2018, 4:11 PM IST
ಶ್ರೀನಗರ : ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಹತರಾದರು; ಐವರು ಭದ್ರತಾ ಸಿಬಂದಿಗಳು ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಆರಂಭಗೊಂಡಿದ್ದ ಈ ಗುಂಡಿನ ಕಾಳಗ ಸಂಜೆಯ ವರೆಗೂ ಮುಂದುವರಿದಿತ್ತು.
ತ್ರಾಲ್ ಪ್ರದೇಶದ ನಜನೀನ್ಪೋರ ಗ್ರಾಮದಲ್ಲಿ ಅಡಗಿಕೊಂಡಿದ್ದ ಎಲ್ಲ ಮೂವರು ಜೆಇಎಂ ಉಗ್ರರು ಗುಂಡಿನ ಕಾಳಗದಲ್ಲಿ ಭಾರತೀಯ ಪಡೆಗೆ ಬಲಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಹತರಾದ ಮೂವರಲ್ಲಿ ಇಬ್ಬರು ಸ್ಥಳೀಯರಾಗಿದ್ದು ಒಬ್ಬ ಪಾಕ್ ಪ್ರಜೆಯಾಗಿದ್ದಾನೆ ಎಂದು ಗೊತ್ತಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.