![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 5, 2019, 3:31 PM IST
ಕಾಂಚೀಪುರಂ, ತಮಿಳು ನಾಡು : ಜಿಲ್ಲೆಯ ಸ್ಟೀಲ್ ಪ್ಲಾಂಟ್ ಒಂದರಲ್ಲಿ ಬಾಯ್ಲರ್ ಸಿಡಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ವರದಿಯಾಗಿದೆ.
ಇಲ್ಲಿಂದ 30 ಕಿ.ಮೀ.ದೂರದಲ್ಲಿರುವ ಕಾಲಿಯಾನ್ಪೂಂಡಿ ಯಲ್ಲಿನ ಸ್ಟೀಲ್ ಪ್ಲಾಂಟ್ ನಲ್ಲಿ ನಿನ್ನೆ ಗುರುವಾರ ಮಧ್ಯ ರಾತ್ರಿ ವೇಳೆ ಬಾಯ್ಲರ್ ಸಿಡಿದು ಎಂಟು ಕಾರ್ಮಿಕು ಗಾಯಗೊಂಡಿದ್ದರು.
ಸರಕಾರಿ ಆಸ್ಪತ್ರೆಗೆ ದಾಖಲುಗೊಂಡಿದ್ದ ಇವರಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಉಳಿದ ಐವರ ಸ್ಥಿತಿ ಚಿಂತಾಜನಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಯ್ಲರ್ ಸ್ಫೋಟಕ್ಕೆ ಕಾರಣವೇನೆಂದು ತಿಳಿಯಲು ತನಿಖೆ ನಡೆಯತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.