Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ


Team Udayavani, Jul 7, 2024, 3:26 PM IST

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

ಜೈಪುರ: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳನ್ನು ಅಪಹರಣ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ಶನಿವಾರ ರಾತ್ರಿ 9:30ರ ಸಮಯದಲ್ಲಿ ಕಾರಿನಲ್ಲಿ ಯೂಟ್ಯೂಬರ್‌ ಗಳಾದ ತರುಣ್, ಹರ್ಷ್ ಮತ್ತು ಹಿಮಾಂಶು ಜೊತೆಯಾಗಿ ಹೋಗುತ್ತಿದ್ದರು. ಈ ಮೂವರು ಯೂಟ್ಯೂಬ್‌ ನಲ್ಲಿ ಗೇಮಿಂಗ್‌ ಹಾಗೂ ಟ್ರೇಡಿಂಗ್‌ ಸಂಬಂಧಿತ ವಿಡಿಯೋಗಳನ್ನು ಮಾಡುತ್ತಿದ್ದರು. ಇದರಿಂದ ಇವರಿಗೆ ಒಳ್ಳೆಯ ಆದಾಯ ಬರುತ್ತಿತ್ತು.

ಈ ವಿಚಾರವನ್ನು ಅರಿತ ಅಪಹರಣಕಾರರು ಯೂಟ್ಯೂಬರ್‌ ಗಳು ಹೋಗುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ. ಎರಡು ಕಾರಿನಲ್ಲಿ ಬಂದ ಅಪಹರಣಕಾರರು ಕಾರಿನಿಂದ ಇಳಿದು ಕಾರಿನ ಮೇಲೆ ದಾಳಿ ಮಾಡಿ, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಕಾರಿನೊಳಗೆ ಕೂರಿಸಿಕೊಂಡು ಹೋಗಿದ್ದಾರೆ.

ಈ ಘಟನೆಯ ವಿಡಿಯೋ ಕಟ್ಟಡವೊಂದರಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಹರಣವಾದ 3 ಗಂಟೆಯಲ್ಲಿ ಪೊಲೀಸರು ಆರೋಪಿಗಳಾದ ವಿಕ್ರಮ್ ಸಿಂಗ್ ಮತ್ತು ರಿಷಬ್ ಚೌಧರಿಯನ್ನು ಬಂಧಿಸಿ, ಮೂವರು ಯೂಟ್ಯೂಬರ್‌ ಗಳನ್ನು ರಕ್ಷಿಸಿದ್ದಾರೆ.

ಆರೋಪಿಗಳು ಯೂಟ್ಯೂಬರ್‌ ಗಳನ್ನು ಬೆದರಿಸಿ ಅವರ ಖಾತೆಯಿಂದ ತಮ್ಮ ಖಾತೆಗೆ ಆನ್‌ ಲೈನ್‌ ಮೂಲಕ 3 ಲಕ್ಷ ರೂಪಾಯಿಯನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇತರೆ ಆರೋಪಿಗಳನ್ನು ಪತ್ತೆಗೆ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.