![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 7, 2024, 6:45 AM IST
ಚೆನ್ನೈ: ಚೆನ್ನೈನ ಮರೀನಾ ಬೀಚ್ನಲ್ಲಿ ಆಯೋಜಿಸ ಲಾಗಿದ್ದ ಏರ್ಶೋ ವೇಳೆ ನಿರೀಕ್ಷೆಗೂ ಮೀರಿ ಜನರು ಸೇರಿದ್ದಾರೆ. ಇದರಿಂದಾಗಿ ಸುಡುಬಿಸಿಲು, ನಿರ್ಜಲೀಕರಣಕ್ಕೆ 4 ಮಂದಿ ಅಸು ನೀಗಿ ದ್ದಾರೆ. ಮರಣೋತ್ತರ ಪರೀಕ್ಷೆ ಬಂದ ಬಳಿಕ ಖಚಿತ ಕಾರಣ ಗೊತ್ತಾಗ ಬ ಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 230ಕ್ಕೂ ಅಧಿಕ ಮಂದಿ ಸ್ಥಳದಲ್ಲಿಯೇ ಮೂಛೆì ಹೋಗಿದ್ದಾರೆ. ಕೂಡಲೇ ಅಲ್ಲಿ ಇದ್ದ ಪೊಲೀಸರು ಮತ್ತು ಇತರ ರಕ್ಷಣ ಕಾರ್ಯಕರ್ತರು ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿ ದ್ದಾರೆ. ಐಎಎಫ್ನ 92ನೇ ವರ್ಷಾಚರಣೆ ಹಿನ್ನೆಲೆ ಯಲ್ಲಿ ಏರ್ಶೋ ಆಯೋಜಿಸಲಾಗಿತ್ತು. 16 ಲಕ್ಷ ಮಂದಿ ಸೇರಿಸಿ, ಲಿಮ್ಕಾ ದಾಖಲೆಗಳ ಪುಸ್ತಕದಲ್ಲಿ ಸೇರಿಸುವ ಬಗ್ಗೆ ಉದ್ದೇಶ ಹೊಂದಲಾಗಿತ್ತು. ಏರ್ಶೋ ಹಿನ್ನೆಲೆಯಲ್ಲಿ ರವಿವಾರ ಭಾರೀ ಜನ ಸೇರಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.